News Kannada
Monday, October 02 2023
ಗದಗ

ಯುವಕರನ್ನು ಪ್ರಚೋದನೆ ಮೂಲಕ ತಪ್ಪುದಾರಿಗೆ ಎಳೆಯುತ್ತಿದ್ದಾರೆ: ಸಚಿವ ಬಿ.ಸಿ.ಪಾಟೀಲ

B C PATIL
Photo Credit : Twitter

ಗದಗ : ಮಿಲಿಟರಿ ಸೇರಬೇಕು ಎನ್ನುವರು ದೇಶಭಕ್ತರು, ಕಲ್ಲು ಹೊಡೆಯುವವರು, ರೈಲು, ಲಾರಿ ಸುಡುವವರಿಗೆ ಸೈನ್ಯದಲ್ಲಿ ಏನು ಕೆಲಸ ಮಾಡುತ್ತಾರೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾಲ್ಕು ವರ್ಷ ಸೈನ್ಯದಲ್ಲಿ ಸೇವೆ ಮಾಡಿದರೆ ಶೇ. 10 ಮೀಸಲಾತಿ ಇರುತ್ತದೆ. ಮುಂದೆ ಬೇರೆ ಬೇರೆ ಇಲಾಖೆಯಲ್ಲಿ ಮುಂದೆ ಕೆಲಸ ಮಾಡಬಹುದು.

ಸೈನ್ಯಗೆ ಸೇರಬೇಕೆನ್ನುವರು ದೇಶಭಕ್ತರು ಅವರಿಗೆ ದೇಶದ ಬಗ್ಗೆ ಪ್ರೀತಿ, ಪ್ರೇಮ, ಸ್ವಾಭಿಮಾನ ಇರಬೇಕು. ಯಾವುದೇ ಶಕ್ತಿ ಯುವಕರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿದೆ. ಅಷ್ಟೊಂದು ಯುವಕರ ಏಕಾಎಕಿ ಆಗಿ ಹೇಗೆ ಸೇರುತ್ತಾರೆ. ಪಟ್ಟಭದ್ರ ಹಿತಾಸಕ್ತಿಗಳು ಯುವ ಸಮೂಹವನ್ನು ದುರುಪಯೋಗ ಪಡೆಸಿಕೊಳ್ಳುತ್ತಿದ್ದಾರೆ.

ಪ್ರಧಾನ ಮಂತ್ರಿಗಳ ವರ್ಚಸ್ಸ್ ಕುಗ್ಗಿಸಲು ಯುವಕರನ್ನು ಪ್ರಚೋದನೆ ಮೂಲಕ ತಪ್ಪುದಾರಿಗೆ ಎಳೆಯುತ್ತಿದ್ದಾರೆ. ದಯಮಾಡಿ ಯುವಕರು ಅಂತಹ ಮಾತುಗಳಿಗೆ ಕಿವಿಗೊಡಬಾರದು ಎಂದು ಸಚಿವ ಬಿ.ಸಿ.ಪಾಟೀಲ ಅವರು ಮನವಿ ಮಾಡಿದರು.

See also  ಕಾವೇರಿಗೆ ನಿತ್ಯ ಆರತಿ ಬೆಳಗುವಂತಾಗಬೇಕು: ಪ್ರೀತಮ್ ಶೆಟ್ಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು