News Kannada
Tuesday, September 26 2023

ತಾಕತ್ತಿದ್ದರೆ ಬಿ.ಕೆ. ಹರಿಪ್ರಸಾದ್‌ ವಿರುದ್ಧ ಕ್ರಮಕೈಗೊಳ್ಳಿ- ಶಾಸಕ ಯತ್ನಾಳ್‌ ಸವಾಲು

12-Sep-2023 ವಿಜಯಪುರ

ಕಾವಿಧಾರಿಗಳಲ್ಲಿಯೂ ಕೆಲವರು ಕಪಟಿಗಳಿದ್ದಾರೆ ಎಂದು ಶಾಸಕ ಬಸನಗೌಡ ಯತ್ನಾಳ್‌...

Know More

ಪ್ರಕಾಶ್‌ ರಾಜ್ ಅಪ್ಪ-ಅಮ್ಮನಿಗೆ ಹುಟ್ಟಿದ್ದಾನೆ ಎನ್ನೋದಕ್ಕೆ ಗ್ಯಾರಂಟಿ ಏನು?: ಈಶ್ವರಪ್ಪ ಪ್ರಶ್ನೆ

07-Sep-2023 ವಿಜಯಪುರ

ಸನಾತನ ಧರ್ಮ ವಿಚಾರ ಇದೀಗ ದೇಶದೆಲ್ಲೆಡೆ ಚರ್ಚೆಗೆ ಕಾರಣವಾಗಿದೆ. ರಾಜಕಾರಣಿಗಳು, ನಟರು, ಧಾರ್ಮಿಕ ಮುಖಂಡರು ಪರ, ವಿರೋಧ ಹೇಳಿಕೆ ನೀಡುತ್ತಿದ್ದಾರೆ. ಅದೇ ರೀತಿ ಮಾಜಿ ಸಚಿವ, ಬಿಜೆಪಿ ಮುಖಂಡ ಈಶ್ವರಪ್ಪ ಸನಾತನ ಧರ್ಮದ ಕುರಿತು...

Know More

ಮಾಜಿ ಶಾಸಕ ವಿಲಾಸಬಾಬು ಆಮಲೇಕರ್‌ (64) ಅನಾರೋಗ್ಯದಿಂದ ನಿಧನ

03-Sep-2023 ವಿಜಯಪುರ

ಮಾಜಿ ಶಾಸಕ ವಿಲಾಸಬಾಬು ಆಮಲೇಕರ್‌ (64) ಅನಾರೋಗ್ಯದಿಂದ ಭಾನುವಾರ ನಿಧನರಾದರು. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ವಿಜಯಪುರದ ಚೌಧರಿ ಆಸ್ಪತ್ರೆಯಲ್ಲಿ...

Know More

ಕಾವೇರಿ ವಿವಾದದ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಅವರಲ್ಲಿ ಸಮಯ ಕೇಳಿದ್ದೇವೆ- ಸಿಎಂ

02-Sep-2023 ವಿಜಯಪುರ

ಮುಖ್ಯಮಂತ್ರಿ ಸಿದ್ದರಾಮಯ್ಯ (ಇಂದು ಸೆ.2) ಆಲಮಟ್ಟಿ ಬಳಿ ಕೃಷ್ಣಾ ನದಿಗೆ‌ ನಿರ್ಮಿಸಲಾದ ಅಣೆಕಟ್ಟಿನಲ್ಲಿ ಬಾಗಿನ ಅರ್ಪಿಸಿದ್ದಾರೆ. ಈ ವೇಳೆ ಸಚಿವ ಎಂ‌.ಬಿ‌.ಪಾಟೀಲ್ ಸೇರಿ ಜಿಲ್ಲೆಯ ಶಾಸಕರು...

Know More

ಹಿಂದು-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿ: ಕೆಂಡದ ಮೇಲೆ ಕಂಬಳಿ ಹಾಕಿ ಕುಳಿತ ಭಕ್ತ

29-Jul-2023 ವಿಜಯಪುರ

ಜಿಲ್ಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಹಿಂದು-ಮುಸ್ಲಿಂ ಭಾವೈಕ್ಯತೆಯನ್ನು ಸಾರುವ ಮೊಹರಂ ಹಬ್ಬವನ್ನು ಅದ್ದೂರಿಯಾಗಿ...

Know More

ಮಳೆ ಹಿನ್ನೆಲೆ : ಇಂದು ವಿಜಯಪುರ ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ

27-Jul-2023 ವಿಜಯಪುರ

ಜಿಲ್ಲಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಹಾಗೂ ಖಾಸಗಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ...

Know More

ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಇವೆಲ್ಲವೂ ಇರುವುದು ಬಡವರ ಒಳಿತಿಗಾಗಿ: ಎಂ.ಬಿ.ಪಾಟೀಲ

09-Jul-2023 ವಿಜಯಪುರ

ರಾಜ್ಯದಲ್ಲಿ ಬಿಜೆಪಿ ಈ ಹಿಂದೆ ಅಧಿಕಾರದಲ್ಲಿ ಇದ್ದಾಗ ಮುಖ್ಯಮಂತ್ರಿ ಹುದ್ದೆಯನ್ನು ₹2,500 ಕೋಟಿಗೆ ನಿಗದಿಪಡಿಸಿದ್ದರು. ಬಹುಶಃ ಈಗ ಅವರ ಪಕ್ಷದಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೂ ನೂರಾರು ಕೋಟಿಗಳನ್ನು ನಿಗದಿಪಡಿಸಿ ಮಾರಾಟಕ್ಕೆ ಇಟ್ಟಿರಬೇಕು’ ಎಂದು...

Know More

ವಿಜಯಪುರದಲ್ಲಿ ಕಂಪಿಸಿದ ಭೂಮಿ: ಆತಂಕದಲ್ಲಿ ಜನ

06-Jul-2023 ವಿಜಯಪುರ

ವಿಜಯಪುರ: ಜಿಲ್ಲೆಯಲ್ಲಿ ಮತ್ತೊಮ್ಮೆ ಭೂಕಂಪನವಾಗಿದೆ. ತಡರಾತ್ರಿ 1:38ರ ಸುಮಾರಿಗೆ ವಿಜಯಪುರ ತಾಲೂಕಿನ ಐನಾಪುರ, ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣ ಹಾಗೂ ಸುತ್ತಮುತ್ತಲೂ ಹಲವೆಡೆ ಭೂಮಿ ಕಂಪಿಸಿದ್ದು, ರಿಕ್ಟರ್​​ ಮಾಪಕದಲ್ಲಿ 3.4ರಷ್ಟು ಕಂಪನದ ತೀವ್ರತೆ ದಾಖಲಾಗಿದೆ....

Know More

ವಿಜಯಪುರ: ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ

28-Jun-2023 ವಿಜಯಪುರ

ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತರು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿ, ಅವರ...

Know More

ಪ್ರತಿನಿತ್ಯ 8 ಕಿ.ಮೀ ನಡೆದುಕೊಂಡು ಹೋಗುತ್ತಿರುವ ಶಾಲಾ ವಿದ್ಯಾರ್ಥಿಗಳು!

27-Jun-2023 ವಿಜಯಪುರ

ಜಿಲ್ಲೆಯ ನಿಡಗುಂದಿಯಲ್ಲಿ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಮತ್ತು ಮನೆಗೆ ಬರಲು ಪ್ರತಿನಿತ್ಯ 8 ಕಿ.ಮೀ ನಡೆದುಕೊಂಡು ಹೋಗಬೇಕಾದಂತಹ ಪರಿಸ್ಥಿತಿ...

Know More

ವಿಜಯಪುರ: ಗ್ರಂಥಾಲಯ ನಿರ್ಮಾಣಕ್ಕೆ ಅಡ್ಡಿ,ಬಿಇಒ ಅಮಾನತಿಗೆ ಸಚಿವ ಎಂ.ಬಿ ಪಾಟೀಲ್ ಆದೇಶ

23-Jun-2023 ವಿಜಯಪುರ

ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜೂ.21 ರಂದು ಮೊದಲ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು. ಈ ವೇಳೆ ಸರ್ಕಾರಿ ಶಾಲಾ ಆವರಣದಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಬಿಇಒ ಅಮಾನತಿಗೆ ಸಚಿವ ಎಂ.ಬಿ...

Know More

ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಕುರಿತು ಪಠ್ಯಪುಸ್ತಕದಲ್ಲಿ ಅಳವಡಿಸಲು ಆಗ್ರಹ

23-Jun-2023 ವಿಜಯಪುರ

ವಿಜಯಪುರ: ಸರ್ವಜನಾಂಗದ ಶಾಂತಿಯ ತೋಟವಾದ ನಮ್ಮ ಕನ್ನಡ ನಾಡಿನಲ್ಲಿ ಆ ಶಾಂತಿಯು ಶಾಶ್ವತವಾಗಿ ನೆಲೆಸಿರಲಿ ಎಂಬ ಏಕೈಕ ಉದ್ದೇಶದಿಂದ ಸರ್ಕಾರ ಈ ಹಿಂದಿನ ಬಿಜೆಪಿ ಸರ್ಕಾರದ ಸಮಯದಲ್ಲಿ ಅಳವಡಿಸಲಾಗಿದ್ದ ಕೆಲ ಪಠ್ಯಗಳನ್ನು ಕೈಬಿಟ್ಟು, ಅಲ್ಲದೇ...

Know More

ಚಡಚಣ ಪೊಲೀಸ್ ಠಾಣೆಗೆ ಮೂರನೇ ಬಾರಿ ವರ್ಗಾವಣೆಯಾಗಿ ಬಂದ ಪೊಲೀಸ್ ಅಧಿಕಾರಿಗೆ ಅದ್ಧೂರಿ ಸ್ವಾಗತ

22-Jun-2023 ವಿಜಯಪುರ

ಸೂಪರ್ ಕಾಪ್ ಎನಿಸಿಕೊಂಡ ದಕ್ಷ ಪೊಲೀಸ್ ಅಧಿಕಾರಿಯೊಬ್ಬರು ಪೊಲೀಸ್ ಠಾಣೆಗೆ ಮತ್ತೆ ಮೂರನೇ ಬಾರಿ ವರ್ಗಾವಣೆಯಾಗಿ ಬಂದ ಹಿನ್ನೆಲೆಯಲ್ಲಿ ಅವರನ್ನು ಅವರ ಅಭಿಮಾನಿಗಳು ಬಹಳ ವಿಶೇಷ ಹಾಗೂ ವಿನೂತನ ರೀತಿಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಿರುವ ಅಪರೂಪದ...

Know More

ವಿಜಯಪುರ: ಮಕ್ಕಳ ಭವಿಷ್ಯ ಉಜ್ವಲಗೊಳಿಸುವವರು ತಂದೆ- ಶಿವಾಜಿ ಗಾಯಕವಾಡ

21-Jun-2023 ವಿಜಯಪುರ

ಮಕ್ಕಳಿಗಾಗಿ ಹಗಲಿರುಳು ದುಡಿದು ಮಕ್ಕಳ ಭವಿಷ್ಯ ಉಜ್ವಲಗೊಳಿಸುವ ತಂದೆ. ತನ್ನ ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗೊತ್ತಿ ಕುಟುಂಬದ ಅಭ್ಯುದಯಕ್ಕೆ ಶ್ರಮಿಸುತ್ತಾನೆ ಎಂದು ಛತ್ರಪತಿ ಶಿವಾಜಿ ಮಹಾರಾಜರ ಎಜ್ಯುಕೇಷನ್ ಸೊಸೈಟಿ ಅಧ್ಯಕ್ಷ ಶಿವಾಜಿ ಗಾಯಕವಾಡ...

Know More

ವಿಜಯಪುರ: ಉಪನೋಂದಣಾಧಿಕಾರಿಗಳ ಕಚೇರಿಗೆ ಲೋಕಾಯುಕ್ತ ದಾಳಿ, ಏಜೆಂಟರು ವಶಕ್ಕೆ

08-Jun-2023 ವಿಜಯಪುರ

ಇಂಡಿ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಉಪನೋಂದಣಾಧಿಕಾರಿಗಳ (ಸಬ್‌ರಿಜಿಸ್ಟರ್) ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಧಿಡೀರ್ ದಾಳಿ ನಡೆಸಿ ದಾಖಲಾತಿ ಹಾಗೂ ಹಣ ಪರಿಶೀಲನೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು