News Kannada
Tuesday, September 26 2023
ವಿಜಯಪುರ

ವಿಜಯಪುರ: ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣವನ್ನು ಮುಚ್ಚಿ ಹಾಕಲಾಗುತ್ತಿದೆ ಎಂದ ಯತ್ನಾಳ

Attempts are being made to cover up PSI recruitment exam scam, says Basanagouda Patil Yatnal
Photo Credit : Twitter

ವಿಜಯಪುರ: ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣ, ದೊಡ್ಡ ಹಗರಣವಾಗಿದ್ದು, ಇದನ್ನು ಮುಚ್ಚಿ ಹಾಕಲು ಯತ್ನ ಮಾಡಲಾಗುತ್ತಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.

ಮಾಜಿ ಸಿಎಂ ಮಗ ಸಹಿತ ಪಿಎಸ್ಐ ಹಗರಣದಲ್ಲಿ ಇದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೆ ವಿಚಾರ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿ, ಪಿಎಸ್ಐ ಅಕ್ರಮದಲ್ಲಿ ಪಾಲು ಎಲ್ಲರದ್ದು ಇದೆ. ಹಗರಣದಲ್ಲಿ ಯಾರು ಯಾರು ಇದ್ದಾರೆ ಎಂದು ಎಲ್ಲರೂ ಬಿಚ್ಚಿ ಹೇಳಬೇಕು ಎಂದರು.

ನ್ಯಾಯಾಧೀಶರು ಸ್ಟ್ರಾಂಗ್ ಇದ್ದಾರೆ. ಅದಕ್ಕಾಗಿ ಅವರನ್ನು ಸರ್ಕಾರ ವರ್ಗಾವಣೆ ಮಾಡಬಾರದು. ಪಿಎಸ್ಐ ಅಕ್ರಮದಲ್ಲಿ ದೊಡ್ಡ ದೊಡ್ಡವರು ಇದ್ದಾರೆ ಎಂದರು.

ಮಾಜಿ ಸಿಎಂ ಮಗ ಇದ್ದಾರೆ ಎಂದ್ರೇ ಯಾರು ? ದೇವೇಗೌಡರ ಮಗ, ಸಿದ್ದರಾಮಯ್ಯ ಮಗ ಬರುತ್ತಾರೆ ? ಅದಕ್ಕಾಗಿ ಯಾರ ಮಗ ಇದ್ದಾರೆ ಎನ್ನುವುದನ್ನು ಹೇಳಬೇಕು ಎಂದರು.

See also  ವಿಜಯಪುರ : ಕಸಾಪ ಚುನಾವಣೆಯಲ್ಲಿ 500 ರೂ. ನೋಟು ಹಂಚಿಕೆಯ ಗಂಭೀರ ಆರೋಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು