News Kannada
Monday, October 02 2023
ವಿಜಯಪುರ

ವಿಜಯಪುರ: ಜಲಾವೃತವಾದ ಸೇತುವೆ ಮೇಲೆ ಸರ್ಕಾರಿ ಬಸ್ ಚಲಾಯಿಸಿದ ಚಾಲಕ

Vijayapura: Driver drives govt bus over waterlogged bridge
Photo Credit : News Kannada

ವಿಜಯಪುರ: ರಾಜ್ಯದೆಲ್ಲೆಡೆ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಅಪಾಯವನ್ನು ಕರೆಯುತ್ತಿವೆ. ಹೀಗಾಗಿ ನದಿ ಹಳ್ಳ ಕೊಳ್ಳ ದಾಡುವಾಗ ಎಚ್ಚರಿಕೆ ವಹಿಸಬೇಕಾಗುತ್ತದೆ. ತುಂಬಿ ಹರಿಯುತ್ತಿರುವ ಸೇತುವೆ ಮೇಲೆ, ಅಪಾಯ ಲೆಕ್ಕಿಸದೇ ಸರ್ಕಾರ ಬಸ್ ಚಾಲಕ ದುಸ್ಸಾಹಸ ಮಾಡಿದ್ದಾರೆ.

ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಸಾತಿಹಾಳ ಗ್ರಾಮದ ಸೇತುವೆ ಮುಳುಗಡೆಯಾಗಿದೆ. ಹತ್ತಾರು ಪ್ರಯಾಣಿಕರ ಸಮೇತ ಜಲಾವೃತವಾದ ಸೇತುವೆ ಮೇಲೆ ಬಸ್ ಚಲಾಯಿಸಿ ಚೆಲ್ಲಾಟವಾಡಿದ್ದಾನೆ. ಪ್ರಯಾಣಿಕರ ಜೀವದ ಜೊತೆಗೆ ಚೆಲ್ಲಾಟವಾಡಿದ ಬಸ್ ಚಾಲಕನ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಪ್ರಯಾಣಿಕರು, ಸ್ಥಳೀಯರು ಆಗ್ರಹಿಸಿದ್ದಾರೆ.

See also  ಕಲಬುರಗಿ: ಬಸವರಾಜ್ ಪಾಟೀಲ್ ಸೇಡಂ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಮುರುಗೇಶ್ ಆರ್ ನಿರಾಣಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು