ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಿರಾಕರಿಸಿ ಹೈಕೋರ್ಟ್ ಆದೇಶ...
Know Moreರಾಜ್ಯ ಸರ್ಕಾರ ಒಂದು ಸಮುದಾಯದ ಓಲೈಕೆ ರಾಜಕಾರಣ ಮಾಡುತ್ತಿರುವುದರಿಂದ ಶಿವಮೊಗ್ಗದ ಗಲಭೆಗೆ ಪ್ರೇರಣೆಯಾಗಿದ್ದು, ತಪ್ಪಿತಸ್ಥರು ಯಾರೆ ಇರಲಿ ಅವರನ್ನು ಹಿಡಿದು ಒಳೆಗೆ ಹಾಕುವ ಬದಲು ಸಚಿವರು ಅವರಿಗೆ ಕ್ಲೀನ್ ಚಿಟ್ ಕೊಡುವ ಕೆಲಸ ಮಾಡುತ್ತಿದ್ದಾರೆ...
Know Moreರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರ ಮೂರು ತಂಡಗಳು ಇಂದೇ ರಾಜ್ಯಕ್ಕೆ ಅಗಮಿಸುತ್ತಿದ್ದು ನಾಳೆಯಿಂದ ನಾಲ್ಕು ದಿನಗಳ ಕಾಲ ವಿವಿಧ ಜಿಲ್ಲಾ ಪ್ರವಾಸ ಕೈಗೊಂಡು ಪರಿಶೀಲನೆ...
Know Moreಹಿಂದಿನ ಬಿಜೆಪಿ ಸರಕಾರ ಕೋಮು ಘಟನೆಗೆ ಸಂಬಧಪಟ್ಟ ಸಾವಿರಾರು ಪ್ರಕರಣಗಳನ್ನು ಕೈಬಿಟ್ಟಿದೆ. ಜತೆಗೆ ಸಾವಿರಾರು ರೌಡಿ ಶೀಟರ್ಗಳನ್ನು ಬೀದಿಗೆ ಬಿಟ್ಟಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು...
Know Moreಶಿಕ್ಷಣ ನಮ್ಮನ್ನು ಸ್ವಾಭಿಯನ್ನಾಗಿಸಿ ಶೋಷಣೆಯಿಂದ ಮುಕ್ತಗೊಳಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
Know Moreಬೆಂಗಳೂರು: ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಮಂಗಳವಾರ ದಾಖಲಿಸಲಾಗಿದೆ. ಬೆಂಗಳೂರಿನಲ್ಲಿ ವಾಸಕ್ಕೆ ಸಮಸ್ಯೆಯುಂಟಾದ ಹಿನ್ನೆಲೆ ತಿಮ್ಮಕ್ಕ ಅವರು ಹಾಸನ ಜಿಲ್ಲೆಯ ಬೇಲೂರು ತಾ| ಬಳ್ಳೂರಿನಲ್ಲಿ...
Know Moreʼಕಾರ್ಪೂಲಿಂಗ್ ನಿಷೇಧಿಸಿಲ್ಲ, ಇದು ಸುಳ್ಳು ಸುದ್ದಿ. ಮೊದಲು ಅವರು ಸರ್ಕಾರದಿಂದ ಅನುಮತಿಯನ್ನು ಪಡೆದುಕೊಳ್ಳಲಿ. ಅವರು ಅನುಮತಿಯನ್ನು ತೆಗೆದುಕೊಳ್ಳದಿರುವಾಗ ನಿಷೇಧದ ಪ್ರಶ್ನೆ ಎಲ್ಲಿದೆ?ʼ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ...
Know Moreರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪೊಲೀಸ್ ಇಲಾಖೆಯಲ್ಲಿ ಹೊಸ ವ್ಯವಸ್ಥೆಯೊಂದು ಜಾರಿಗೆ ಬರುತ್ತಿದೆ. ಬೆಂಗಳೂರಿನ ಆಗ್ನೇಯ ವಿಭಾಗ ಪೊಲೀಸರಿಂದ ಡಿಜಿಟಲೀಕರಣ ವ್ಯವಸ್ಥೆ ಮಾಡಲಾಗಿದೆ. 14 ಸ್ಟೇಷನ್, ಮೂರು ಎಸಿಪಿ ಕಚೇರಿ, ಡಿಸಿಪಿ ಕಚೇರಿಯಲ್ಲಿ ಡಿಸಿಪಿ...
Know Moreರಾಜ್ಯ ಸರ್ಕಾರದ ವಿರುದ್ಧ ಇಂದು ಕೋಲಾರದಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಫುಲ್ ಆಕ್ಟಿವ್ ಆಗಿವೆ. ಜೊತೆಗೆ ಶಿವಮೊಗ್ಗ,...
Know Moreನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಸಂಚರಿಸಿದ ರೀ ರೈಲ್ ವಾಹನ ಆಯತಪ್ಪಿದ ಹಿನ್ನಲೆಯಲ್ಲಿ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಸರಿಪಡಿಸಲು ಬಳಸುವ ರೀ ರೈಲ್ ರಾಜಾಜಿನಗರ...
Know Moreನಗರದ ಯಲಚೇನಹಳ್ಳಿ ಮೆಟ್ರೋ ಸ್ಟೇಷನ್ ಸಮೀಪ ತಡರಾತ್ರಿ ಚಲಿಸುತ್ತಿದ್ದ ಬೃಹತ್ ಕ್ರೇನ್ ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ...
Know Moreಕಾವೇರಿ ನದಿಗೆ ಬರುತ್ತಿರುವ ಒಳ ಹರಿವಿನ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
Know Moreವನ್ಯಜೀವಿಗಳ ಸಂರಕ್ಷಣೆಗಾಗಿ ಅರಣ್ಯ ಇಲಾಖೆ ಹಮ್ಮಿಕೊಂಡಿದ್ದ ವಿಂಟೇಜ್ ವಾಹನ ಯಾನಕ್ಕೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಭಾನುವಾರ ರಾಜಭವನದಲ್ಲಿ ಚಾಲನೆ...
Know Moreಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಇಡೀ ವಿಶ್ವವೇ ಮೆಚ್ಚಿ ಕೊಂಡಿದೆ ಎಂದು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ ಪರಮೇಶ್ವರ್...
Know Moreಇಂದು ದೇಶದ ಇಬ್ಬರು ಮಹಾಚೇತನರಾದ ಮಹಾತ್ಮಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಸ್ಮರಿಸಿ ಅವರ ದೂರದೃಷ್ಟಿಯನ್ನು ನೆನೆಯುವ ದಿನ. ಗಾಂಧೀಜಿ ಅವರ ಬದುಕು, ನುಡಿಮುತ್ತುಗಳು ನಮ್ಮ ಬದುಕಿಗೆ ಆದರ್ಶ....
Know MoreGet latest news karnataka updates on your email.