ಐದು ಗ್ಯಾರೆಂಟಿಗಳನ್ನು ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು...
Know Moreನಗರದ ಐಟಿಐ ಲೇಔಟ್ ನಲ್ಲಿರುವ ಶ್ರೀಕೃಷ್ಣ ಪದವಿ ಸಂಜೆ ಕಾಲೇಜಿನಲ್ಲಿ ನವ ಸಿದ್ದಾಂತ ಪ್ರಕಾಶನ ಪ್ರಕಟಿಸಿರುವ ಲೇಖಕ -ಕವಿ ಜೆ.ಆರ್ ನರಸಿಂಹಮೂರ್ತಿ ರವರ 'ನುಡಿ ನಮನ ' ಕವನ ಸಂಕಲನ ಹಾಗೂ 'ನವರತ್ನ ಮಾಲೆ...
Know Moreಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಇಲ್ಲಿನ ಆರ್ಟಿ ನಗರದಲ್ಲಿರುವ ಕೆಐಎಡಿಬಿ ಅಧಿಕಾರಿಯೊಬ್ಬರ ಮನೆ ಮೇಲೆ ದಾಳಿ...
Know Moreಕಾಂಗ್ರೆಸ್ನ ರಾಹುಲ್ ಗಾಂಧಿಯವರ ಪೌರತ್ವ ಮುಟ್ಟುಗೋಲು ಹಾಕಿಕೊಂಡು ಅವರನ್ನು ಗಡೀಪಾರು ಮಾಡಬೇಕೆಂದು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ...
Know Moreಬೆಂಗಳೂರು: ಬೇಸಿಗೆ ರಜೆಯ ನಂತರ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಬುಧವಾರ ಪುನರಾರಂಭಗೊಂಡಿದ್ದು, ಪಠ್ಯಕ್ರಮದ ಪರಿಷ್ಕರಣೆಯ ಹೇಳಿಕೆಗಳು ಪೋಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಗೊಂದಲಕ್ಕೀಡು ಮಾಡಿದೆ. ಹೊಸ ಪಠ್ಯಕ್ರಮದ ಯಾವ ಭಾಗವನ್ನು ತೆಗೆದುಹಾಕಲಿದ್ದಾರೆ ಮತ್ತು ಯಾವುದನ್ನು...
Know Moreಸರ್ಕಾರದ 5 ಗ್ಯಾರೆಂಟಿ ಯೋಜನೆಗಳ ಜಾರಿ ಸಂಬಂಧ ಗುರುವಾರ ನಿಗದಿ ಪಡಿಸಲಾಗಿದ್ದ ಸಚಿವ ಸಂಪುಟ ಶುಕ್ರವಾರವಾರಕ್ಕೆ ಮುಂದೂಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜೂ 2 (ಶುಕ್ರವಾರ ಬೆಳಗ್ಗೆ 11 ಗಂಟೆಗೆ) ಸಂಪುಟ ಸಭೆ...
Know Moreಚುನಾವಣೆಗೂ ಮುನ್ನ ಘೋಷಿಸಿದ ಉಚಿತ ಗ್ಯಾರಂಟಿಗಳನ್ನು ಸಿದ್ದರಾಮಯ್ಯ ನೇತೃತ್ವದ ಸರಕಾರ ಹಂತ ಹಂತವಾಗಿ ಜಾರಿಗೆ ತರಲು ಚಿಂತನೆ ನಡೆಸಿದೆ. ಈ ಬಗ್ಗೆ ಸಿಎಂ ಸಿದ್ದು ಚರ್ಚೆ ನಡೆಸಲು ಬುಧವಾರ ಸಚಿವ ಸಂಪುಟ ಸಭೆ...
Know Moreಇಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಮಾಡಿದ್ದಾರೆ. ಸರ್ಕಾರಿ ಅಧಿಕಾರಿ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ...
Know Moreಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ಮುಂಗಾರು ಮಳೆ ಆಗಮನದ ಮೊದಲೇ ಗುಡಗು, ಸಿಡಿಲಿನ ಅಬ್ಬರ ಹೆಚ್ಚಾಗಿದ್ದು, ಸಂಜೆ ಸುರಿದ ಭಾರಿ ಮಳೆಗೆ...
Know Moreವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಜಯಭೇರಿ ಬಳಿಕ ರಾಷ್ಟ್ರ ರಾಜಕೀಯದಲ್ಲಿಯೂ ಡಿಕೆ ಶಿವಕುಮಾರ್ ಪ್ರಮುಖ ವ್ಯಕ್ತಿಯಾಗಿ ಬಿಂಬಿತವಾಗುತ್ತಿದ್ದಾರೆ. ಇದೇ ಸಮಯಕ್ಕೆ ಸರಿಯಾಗಿ ಡಿಕೆ ಶಿವಕುಮಾರ್ ವೀಕೆಂಡ್ ವಿತ್ ರಮೇಶ್ಗೆ ಅತಿಥಿಯಾಗಿ...
Know Moreಕಾಂಗ್ರೆಸ್ ಪಕ್ಷ ನೀಡಿರುವ ೫ ಗ್ಯಾರಂಟಿಗಳ ಜಾರಿಯಲ್ಲಿ ಯಾವುದೇ ಗೊಂದಲವಿಲ್ಲ. ತಕ್ಷಣವೇ ಜಾರಿ ಮಾಡುವಂತೆ ಈಗಾಗಲೇ ಸೂಚನೆ ಕೊಡಲಾಗಿದೆ. ಆದಷ್ಟು ಬೇಗ ಭರವಸೆಗಳನ್ನು ಈಡೇರಿರಲಿವೆ ಎಂದು ನೂತನ ಅರಣ್ಯ ಮತ್ತು ಪರಿಸರ ಖಾತೆ ಸಚಿವ...
Know Moreಅಂತರಾಷ್ಟ್ರೀಯ ಕ್ರಿಡಾಪಟುಗಳಿಗೆ ಆಗಿರುವ ಅನ್ಯಾಯ ಹಾಗೂ ಅವಮಾನವನ್ನು ಖಂಡಿಸಿ, ಮಂಗಳವಾರ ನಗರದ ಟೌನ್ಹಾಲ್ (ಬಿಜಿಎಸ್) ಸರ್ಕಲ್ ಬಳಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ನೇತೃತ್ವದಲ್ಲಿ ಪಕ್ಷಾತೀತವಾಗಿ ಮತ್ತು ಕುಸ್ತಿ, ಕಬ್ಬಡಿ ಸೇರಿದಂತೆ ಇತರೆ...
Know Moreಹಿಂದಿನ ಸರ್ಕಾರ ಅರಣ್ಯ ಇಲಾಖೆಯಲ್ಲಿ ಯಾವುದೇ ಅಕ್ರಮ ನಡೆದಿರುವುದು ಪತ್ತೆಯಾದರೆ ಅದರ ಬಗ್ಗೆ ಸಮಗ್ರ ತನಿಖೆ ನಡೆಸುವುದಾಗಿ ಹೇಳಿರುವ ಅರಣ್ಯ ಇಲಾಖೆ ನೂತನ ಸಚಿವ ಈಶ್ವರ ಖಂಡ್ರೆ ಅವರು, ಮಾನವ ಮತ್ತು ವನ್ಯಜೀವಿ ಸಂಘರ್ಷ...
Know Moreನಗರದ ನೂತನ ಪೊಲೀಸ್ ಆಯುಕ್ತರಾಗಿ ಬಿ.ದಯಾನಂದ ಅವರನ್ನು ನೇಮಕ ಮಾಡಲಾಗಿದೆ.ಅವರು ಹಾಲಿ ಆಯುಕ್ತ ಸಿಎಚ್ ಪ್ರತಾಪ್ ರೆಡ್ಡಿ ಅವರ...
Know Moreರಾಜ್ಯಾದ್ಯಂತ ಎಲ್ಲ ಮಹಿಳೆಯರು ಯಾವುದೇ ಮಾನದಂಡವಿಲ್ಲದೆ ಸರ್ಕಾರಿ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಬೆಂಗಳೂರಿನಲ್ಲಿ ಸಾರಿಗೆ ಖಾತೆ ಸಚಿವ ರಾಮಲಿಂಗಾರೆಡ್ಡಿ...
Know MoreGet latest news karnataka updates on your email.