News Kannada
Thursday, June 01 2023
ಬೆಂಗಳೂರು

ಎಲ್ಲಾ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ : ಮುಖ್ಯಮಂತ್ರಿ ಸಿದ್ಧರಾಮಯ್ಯ

31-May-2023 ಬೆಂಗಳೂರು ನಗರ

ಐದು ಗ್ಯಾರೆಂಟಿಗಳನ್ನು ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು...

Know More

ಬೆಂಗಳೂರು: ನರಸಿಂಹಮೂರ್ತಿರವರ ಕವನ, ಕಥಾ ಸಂಕಲನ ಬಿಡುಗಡೆ

31-May-2023 ಬೆಂಗಳೂರು ನಗರ

ನಗರದ ಐಟಿಐ ಲೇಔಟ್ ನಲ್ಲಿರುವ ಶ್ರೀಕೃಷ್ಣ ಪದವಿ ಸಂಜೆ ಕಾಲೇಜಿನಲ್ಲಿ ನವ ಸಿದ್ದಾಂತ ಪ್ರಕಾಶನ ಪ್ರಕಟಿಸಿರುವ ಲೇಖಕ -ಕವಿ ಜೆ.ಆರ್ ನರಸಿಂಹಮೂರ್ತಿ ರವರ 'ನುಡಿ ನಮನ ' ಕವನ ಸಂಕಲನ ಹಾಗೂ 'ನವರತ್ನ ಮಾಲೆ...

Know More

ತುಮಕೂರು:  ಕೆಐಎಡಿಬಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

31-May-2023 ತುಮಕೂರು

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಇಲ್ಲಿನ ಆರ್‌ಟಿ ನಗರದಲ್ಲಿರುವ ಕೆಐಎಡಿಬಿ ಅಧಿಕಾರಿಯೊಬ್ಬರ ಮನೆ ಮೇಲೆ ದಾಳಿ...

Know More

ರಾಹುಲ್ ಪೌರತ್ವ ಮುಟ್ಟುಗೋಲು ಹಾಕಿಕೊಂಡು ಗಡೀಪಾರು ಮಾಡಿ: ನಾರಾಯಣಸ್ವಾಮಿ ಆಗ್ರಹ

31-May-2023 ಬೆಂಗಳೂರು ನಗರ

ಕಾಂಗ್ರೆಸ್‍ನ ರಾಹುಲ್ ಗಾಂಧಿಯವರ ಪೌರತ್ವ ಮುಟ್ಟುಗೋಲು ಹಾಕಿಕೊಂಡು ಅವರನ್ನು ಗಡೀಪಾರು ಮಾಡಬೇಕೆಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ...

Know More

ತಾರಕಕ್ಕೇರಿದೆ ಪಠ್ಯಕ್ರಮ ವಿವಾದ, ವಿದ್ಯಾರ್ಥಿಗಳು, ಪೋಷಕರಲ್ಲಿ ಗೊಂದಲ

31-May-2023 ಬೆಂಗಳೂರು ನಗರ

ಬೆಂಗಳೂರು: ಬೇಸಿಗೆ ರಜೆಯ ನಂತರ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಬುಧವಾರ ಪುನರಾರಂಭಗೊಂಡಿದ್ದು, ಪಠ್ಯಕ್ರಮದ ಪರಿಷ್ಕರಣೆಯ ಹೇಳಿಕೆಗಳು ಪೋಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಗೊಂದಲಕ್ಕೀಡು ಮಾಡಿದೆ. ಹೊಸ ಪಠ್ಯಕ್ರಮದ ಯಾವ ಭಾಗವನ್ನು ತೆಗೆದುಹಾಕಲಿದ್ದಾರೆ ಮತ್ತು ಯಾವುದನ್ನು...

Know More

ಗ್ಯಾರಂಟಿ ಯೋಜನೆ ಕುರಿತು ಜೂನ್‌ 2ರಂದು ಸಭೆ

31-May-2023 ಬೆಂಗಳೂರು ನಗರ

ಸರ್ಕಾರದ 5 ಗ್ಯಾರೆಂಟಿ ಯೋಜನೆಗಳ ಜಾರಿ ಸಂಬಂಧ ಗುರುವಾರ ನಿಗದಿ ಪಡಿಸಲಾಗಿದ್ದ ಸಚಿವ ಸಂಪುಟ ಶುಕ್ರವಾರವಾರಕ್ಕೆ ಮುಂದೂಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜೂ 2 (ಶುಕ್ರವಾರ ಬೆಳಗ್ಗೆ 11 ಗಂಟೆಗೆ) ಸಂಪುಟ ಸಭೆ...

Know More

ಎಲ್ಲ ಮಹಿಳೆಯರಿಗೆ ಸರಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ- ರಾಮಲಿಂಗಾ ರೆಡ್ಡಿ

31-May-2023 ಬೆಂಗಳೂರು ನಗರ

ಚುನಾವಣೆಗೂ ಮುನ್ನ ಘೋಷಿಸಿದ ಉಚಿತ ಗ್ಯಾರಂಟಿಗಳನ್ನು ಸಿದ್ದರಾಮಯ್ಯ ನೇತೃತ್ವದ ಸರಕಾರ ಹಂತ ಹಂತವಾಗಿ ಜಾರಿಗೆ ತರಲು ಚಿಂತನೆ ನಡೆಸಿದೆ. ಈ ಬಗ್ಗೆ ಸಿಎಂ ಸಿದ್ದು ಚರ್ಚೆ ನಡೆಸಲು ಬುಧವಾರ ಸಚಿವ ಸಂಪುಟ ಸಭೆ...

Know More

ಬೆಂಗಳೂರು: ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

31-May-2023 ಬೆಂಗಳೂರು ನಗರ

ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಮಾಡಿದ್ದಾರೆ. ಸರ್ಕಾರಿ ಅಧಿಕಾರಿ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ...

Know More

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಗೆ ಇಬ್ಬರು ಬಲಿ

31-May-2023 ಬೆಂಗಳೂರು ನಗರ

ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ಮುಂಗಾರು ಮಳೆ ಆಗಮನದ ಮೊದಲೇ ಗುಡಗು, ಸಿಡಿಲಿನ ಅಬ್ಬರ ಹೆಚ್ಚಾಗಿದ್ದು, ಸಂಜೆ ಸುರಿದ ಭಾರಿ ಮಳೆಗೆ...

Know More

ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್

31-May-2023 ಬೆಂಗಳೂರು ನಗರ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ ಜಯಭೇರಿ ಬಳಿಕ ರಾಷ್ಟ್ರ ರಾಜಕೀಯದಲ್ಲಿಯೂ ಡಿಕೆ ಶಿವಕುಮಾರ್ ಪ್ರಮುಖ ವ್ಯಕ್ತಿಯಾಗಿ ಬಿಂಬಿತವಾಗುತ್ತಿದ್ದಾರೆ. ಇದೇ ಸಮಯಕ್ಕೆ ಸರಿಯಾಗಿ ಡಿಕೆ ಶಿವಕುಮಾರ್ ವೀಕೆಂಡ್ ವಿತ್ ರಮೇಶ್​ಗೆ ಅತಿಥಿಯಾಗಿ...

Know More

ಗ್ಯಾರಂಟಿ ಭರವಸೆಗಳೂ ಈಡೇರಲಿವೆ: ಸಚಿವ ಈಶ್ವರ್ ಖಂಡ್ರೆ

30-May-2023 ತುಮಕೂರು

ಕಾಂಗ್ರೆಸ್ ಪಕ್ಷ ನೀಡಿರುವ ೫ ಗ್ಯಾರಂಟಿಗಳ ಜಾರಿಯಲ್ಲಿ ಯಾವುದೇ ಗೊಂದಲವಿಲ್ಲ. ತಕ್ಷಣವೇ ಜಾರಿ ಮಾಡುವಂತೆ ಈಗಾಗಲೇ ಸೂಚನೆ ಕೊಡಲಾಗಿದೆ. ಆದಷ್ಟು ಬೇಗ ಭರವಸೆಗಳನ್ನು ಈಡೇರಿರಲಿವೆ ಎಂದು ನೂತನ ಅರಣ್ಯ ಮತ್ತು ಪರಿಸರ ಖಾತೆ ಸಚಿವ...

Know More

ಅಂತರಾಷ್ಟ್ರೀಯ ಕ್ರೀಡಾಪಟುವಿಗೆ ಅನ್ಯಾಯ ಖಂಡಿಸಿ ವಿನೂತನ ಪ್ರತಿಭಟನೆ

30-May-2023 ತುಮಕೂರು

ಅಂತರಾಷ್ಟ್ರೀಯ ಕ್ರಿಡಾಪಟುಗಳಿಗೆ ಆಗಿರುವ ಅನ್ಯಾಯ ಹಾಗೂ ಅವಮಾನವನ್ನು ಖಂಡಿಸಿ, ಮಂಗಳವಾರ ನಗರದ ಟೌನ್‌ಹಾಲ್ (ಬಿಜಿಎಸ್) ಸರ್ಕಲ್ ಬಳಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ನೇತೃತ್ವದಲ್ಲಿ ಪಕ್ಷಾತೀತವಾಗಿ ಮತ್ತು ಕುಸ್ತಿ, ಕಬ್ಬಡಿ ಸೇರಿದಂತೆ ಇತರೆ...

Know More

ಬಿಜೆಪಿ ಸರ್ಕಾರದ ಅರಣ್ಯ ಅಕ್ರಮ ತನಿಖೆ : ಸಚಿವ ಈಶ್ವರ ಖಂಡ್ರೆ

30-May-2023 ಬೆಂಗಳೂರು ನಗರ

ಹಿಂದಿನ ಸರ್ಕಾರ ಅರಣ್ಯ ಇಲಾಖೆಯಲ್ಲಿ ಯಾವುದೇ ಅಕ್ರಮ ನಡೆದಿರುವುದು ಪತ್ತೆಯಾದರೆ ಅದರ ಬಗ್ಗೆ ಸಮಗ್ರ ತನಿಖೆ ನಡೆಸುವುದಾಗಿ ಹೇಳಿರುವ ಅರಣ್ಯ ಇಲಾಖೆ ನೂತನ ಸಚಿವ ಈಶ್ವರ ಖಂಡ್ರೆ ಅವರು, ಮಾನವ ಮತ್ತು ವನ್ಯಜೀವಿ ಸಂಘರ್ಷ...

Know More

ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಬಿ.ದಯಾನಂದ ನೇಮಕ

30-May-2023 ಬೆಂಗಳೂರು

ನಗರದ ನೂತನ ಪೊಲೀಸ್ ಆಯುಕ್ತರಾಗಿ ಬಿ.ದಯಾನಂದ ಅವರನ್ನು ನೇಮಕ ಮಾಡಲಾಗಿದೆ.ಅವರು ಹಾಲಿ ಆಯುಕ್ತ ಸಿಎಚ್ ಪ್ರತಾಪ್ ರೆಡ್ಡಿ ಅವರ...

Know More

ರಾಜ್ಯಾದ್ಯಂತ ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಪ್ರಯಾಣ ಉಚಿತ ‘ಗ್ಯಾರೆಂಟಿ’

30-May-2023 ಬೆಂಗಳೂರು ನಗರ

ರಾಜ್ಯಾದ್ಯಂತ ಎಲ್ಲ ಮಹಿಳೆಯರು ಯಾವುದೇ ಮಾನದಂಡವಿಲ್ಲದೆ ಸರ್ಕಾರಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಬೆಂಗಳೂರಿನಲ್ಲಿ ಸಾರಿಗೆ ಖಾತೆ ಸಚಿವ ರಾಮಲಿಂಗಾರೆಡ್ಡಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು