'ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸುವ ಬಿಜೆಪಿಯ ಆಂತರಿಕ ಕುತಂತ್ರದ ಭಾಗವಾಗಿ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿರುಗೇಟು...
Know Moreನಕಲಿ ಬಿಲ್ ಪ್ರಕರಣದಲ್ಲಿ ದೋಷಿಯಾಗಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರೂ ಸಿ. ಓಲೇಕಾರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ದೂರು...
Know Moreಮತ್ತೊಬ್ಬ ಬಿಜೆಪಿ ಶಾಸಕ ಪಕ್ಷ ತೊರೆದಿದ್ದಾರೆ. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಶಾಸಕ ಎನ್.ಯಲ್ಲಪ್ಪ ಗೋಪಾಲಕೃಷ್ಣ ಪಕ್ಷ ತೊರೆದಿದ್ದಾರೆ. ಅವರು ಕಾಂಗ್ರೆಸ್...
Know Moreನಾವೆಲ್ಲರೂ ಹುಟ್ಟಿರುವುದು ಹಿಂದೂ ರಾಷ್ಟ್ರದಲ್ಲಿ ಅದನ್ನು ನಾವು ಎದೆತಟ್ಟಿ ಹೇಳುತ್ತೇವೆ ಎಂದು ಮುಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ವಿವಾದಾತ್ಮಕ ಹೇಳಿಕೆ...
Know Moreಸಮಾಜ ಸುಧಾರಣೆಯಲ್ಲಿ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಪತ್ರಕರ್ತರ ವೃತ್ತಿಗೆ ಅನುಕೂಲವಾಗುವಂತಹ ಲ್ಯಾಪ್ಟಾಪ್, ಕ್ಯಾಮೆರಾ ಮತ್ತಿತರ ಅಗತ್ಯ ಸಲಕರಣೆಗಳನ್ನು ಸರಕಾರದ ವತಿಯಿಂದ ನೀಡಲಾಗಿದ್ದು, ಇವುಗಳನ್ನು ಬಳಸಿಕೊಂಡು ಇನ್ನಷ್ಟು ಕ್ರಿಯಾಶೀಲರಾಗಿ ಕೆಲಸ...
Know Moreಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್...
Know Moreಬೆಂಗಳೂರಿನ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯ ಸಿಬ್ಬಂದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದಿದ್ದಾರೆ ಎನ್ನಲಾದ ಪತ್ರ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಒಂಬತ್ತು ಪುಟಗಳ ಪತ್ರವನ್ನು ಕಿರುಕುಳಕ್ಕೆ ಒಳಗಾದ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯ...
Know Moreಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದರೂ ಮುಖ್ಯಮಂತ್ರಿ ಮತ್ತು ವಿವಿಧ ಸಚಿವಾಲಯ ಹಾಗೂ ಇಲಾಖೆಗಳಲಲ್ಲಿ 1,48,782 ಕಡತಗಳು, ವಿಲೇವಾರಿಗೆ ಬಾಕಿ ಇರುವುದು ತಿಳಿದು...
Know More224 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿರುವ ಕರ್ನಾಟಕ ಕಾಂಗ್ರೆಸ್ ಘಟಕ, ಸೋಮವಾರ ಕೇಂದ್ರ ಕಚೇರಿಯಲ್ಲಿ ನಡೆಯುವ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಅಂತಿಮಗೊಳಿಸಲು...
Know Moreಒಳಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ನಡೆಸುತ್ತಿದ್ದ ಹೋರಾಟ ತೀವ್ರತೆ ಪಡೆದುಕೊಂಡಿದ್ದು, ಪ್ರತಿಭಟನಾಕಾರರು ಶಿಕಾರಿಪುರದ ಬಿ.ಎಸ್. ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ...
Know Moreಕಾಂಗ್ರೆಸ್ಸಿಗರು ಜನರಿಗೆ ಭರವಸೆಯ ಗ್ಯಾರಂಟಿ ಕಾರ್ಡ್ ನೀಡುವುದರಲ್ಲಿ ಮುಳುಗಿ ಹೋಗಿದ್ದಾರೆ. ಆದರೆ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕುರಿತ ರಿಪೋರ್ಟ್ ಕಾರ್ಡ್ ಜನರ ಮುಂದೆ ಇಡುತ್ತಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ...
Know Moreಭಾನುವಾರ ರಾತ್ರಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ರಾಜಕೀಯ ಪರಿಸ್ಥಿತಿಯ ಬಗ್ಗೆ ಸುದೀರ್ಘ ಚರ್ಚೆ...
Know Moreಉನ್ನತ ಶಿಕ್ಷಣ ಗ್ರಾಮೀಣ ಭಾಗದವರಿಗೂ ಕೈಗೆಟುಕುವ ರೀತಿಯಲ್ಲಿ ದೊರಕಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಕಷ್ಟು ಅನುಕೂಲ ಕಲ್ಪಿಸಿವೆ. ಎಲ್ಲಾ ಸಮುದಾಯದವರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಬಿಜೆಪಿ ಮುಖಂಡರಾದ ಡಾ.ಪುಣ್ಯವತಿ ನಾಗರಾಜು...
Know Moreಕಬ್ಬನ್ ಪಾರ್ಕ್ ಆವರಣದಲ್ಲಿರುವ ನವೀಕರಣಗೊಂಡ ಬಾಲಭವನ ಮತ್ತು ಮಕ್ಕಳಿಗೆ ಪುಟಾಣಿ ರೈಲು...
Know Moreಬೆಂಗಳೂರಿನ ಬಹು ನಿರೀಕ್ಷಿತ ವೈಟ್ಫೀಲ್ಡ್ (ಕಾಡುಗೋಡಿ) ನಿಂದ ಕೃಷ್ಣರಾಜಪುರಂ (ಕೆಆರ್ ಪುರಂ) ವರೆಗೆ 4,249 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಮೆಟ್ರೋ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ...
Know MoreGet latest news karnataka updates on your email.