News Karnataka Kannada
Friday, March 29 2024
Cricket
ಬೆಂಗಳೂರು

ಲಾಕ್‌ಡೌನ್‌ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ : ಆರೋಗ್ಯ ಸಚಿವ ಆರ್‌.ಸುಧಾಕರ್‌ ಮನವಿ

ಮಾಜಿ ಸಚಿವ ಡಾ.ಕೆ ಸುಧಾಕರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್​ಗೆ ವಾಪಸ್ ಆಗಲಿದ್ದಾರೆ ಎನ್ನುವ ಸುದ್ದಿಗೆ ಇದೀಗ ಸ್ವತಃ ಸುಧಕಾರ್ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು, ಬಿಜೆಪಿ ತೊರೆಯುವ ಯೋಚನೆ ಇಲ್ಲ ಎಂದಿದ್ದಾರೆ.
Photo Credit :

ಬೆಂಗಳೂರು: ಲಾಕ್‌ಡೌನ್‌ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ  ಆರೋಗ್ಯ ಸಚಿವ ಆರ್‌.ಸುಧಾಕರ್‌ ಅವರು ಹೇಳಿದ್ದಾರೆ.ಇನ್ನೂ ಕೆಲವು ಮಾಧ್ಯಮಗಳು ಲಾಕ್‌ಡೌನ್‌ ಬಗ್ಗೆ ವರದಿ ಮಾಡುತ್ತಿರುವುದು ಜನತೆಯಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಹೀಗಾಗಿ ಸಚಿವರು ಹೇಳಿದ್ದಾರೆ. ಈಗಾಗಲೇ ಲಾಕ್‌ಡೌನ್‌ ಬಗ್ಗೆ ಕೆಲವು ಮಂದಿ ಸುಳ್ಳು ಸುದ್ದಿಯನ್ನು ಹರಡಿಸುತ್ತಿರುವ ವಿರುದ್ದ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಅಂತ ಹೇಳಿದರು.

ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಸರ್ಕಾರ ಹೇಳುವ ತನಕ ಜನತೆ ಗೊಂದಲಕ್ಕೆ ಒಳಗಾಗಬಾರದು, ಒಂದು ವೇಳೆ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ರೆ ಕಠಿಣ ಕ್ರಮವನ್ನು ಕೈಗೊಳ್ಳಲಾಗುತ್ತದೆ ಅಂತ ಹೇಳಿದ್ದರು.

 ಇನ್ನೂ ಈಗಾಗಲೇ ಆಗಿರುವ ಲಾಕ್‌ಡೌನ್‌ನಿಂದ ಜನತೆ ಇನ್ನಿಲ್ಲದ ರೀತಿಯಲ್ಲಿ ತೊಂದರೆ ಉಂಟು ಮಾಡಿರುವುದನ್ನು ನಾವು ಕಾಣಬಹುದಾಗಿದೆ ಸರ್ಕಾರದ ಅಧಿಕೃತ ಮಾಹಿತಿ ಬಳಿಕ ಮಾತ್ರ ಜನ ನಂಬಬೇಕು ಅಂತ ಹೇಳಿದರು. ಇದಲ್ಲದೇ ಸದ್ಯಕ್ಕೆ ಲಾಕ್‌ಡೌನ್‌ ಬಗ್ಗೆ ರಾಜ್ಯ ಸರ್ಕಾರದ ಮುಂದೆ ಪ್ರಸ್ತಾಪ ಇಲ್ಲ ಅಂಥ ಹೇಳಿದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು