News Kannada
Thursday, September 28 2023
ಬೆಂಗಳೂರು

ಬೆಂಗಳೂರು: ಸೋಲಾರ್ ಟೆಂಡರ್ ಯೋಜನೆ ಕುರಿತು ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ

Man held for security lapses during budget presentation
Photo Credit : Facebook

ಬೆಂಗಳೂರು: 2013 ಮತ್ತು 2018 ರ ನಡುವೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪ್ರಾರಂಭಿಸಿದ ವಿವಿಧ ಯೋಜನೆಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರದ ಭಾಗವಾಗಿ, ಸೋಲಾರ್ ಟೆಂಡರ್ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಲು ಸರ್ಕಾರ ನಿರ್ಧರಿಸಿತು.

ರಾಜ್ಯ ಸರ್ಕಾರ ಈ ಯೋಜನೆಯನ್ನು ಪ್ರಾರಂಭಿಸಿದಾಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂಧನ ಸಚಿವರಾಗಿದ್ದರು.

ಕೇವಲ 8 ನಿಮಿಷಗಳಲ್ಲಿ ಈ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕೆಲವು ಕಂಪನಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದು ಆರೋಪಿಸಲಾಗಿದೆ. ೮ ನಿಮಿಷಗಳಲ್ಲಿ ೨೯೫ ಬಿಡ್ಡರ್ ಗಳು ಅನುಮೋದನೆ ಪಡೆದಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದೆ.

“ಇದು ನ್ಯಾಯಾಂಗ ತನಿಖೆಯಾಗಲಿದೆ. ನಿವೃತ್ತ ನ್ಯಾಯಾಧೀಶರನ್ನು ವರದಿ ನೀಡುವಂತೆ ವಿನಂತಿಸಲಾಗುವುದು. ಈ ಸಂಬಂಧ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಂಡಿದೆ’ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

See also  ಯುನೈಟೆಡ್ ಆಸ್ಪತ್ರೆಯಲ್ಲಿ ಪೋಷಕ ಕಲಾವಿದರಿಗೆ ಉಚಿತ ಆರೋಗ್ಯ ತಪಾಸಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು