News Kannada
Thursday, March 30 2023

ಬೆಂಗಳೂರು

ಬೆಂಗಳೂರು: ಕಾಂಗ್ರೆಸ್ ಸೇರಿದ ಮಾಜಿ ಸಿಎಂ ಯಡಿಯೂರಪ್ಪ ಆಪ್ತ

The BHARATIYa Janata Party (BJP) on Monday sought advice from MPs on the 9th anniversary celebrations of the Modi government.
Photo Credit : Facebook

ಬೆಂಗಳೂರು: ಇತರ ರಾಜ್ಯಗಳಲ್ಲಿ ಮೋದಿ ಮತ್ತು ಅಮಿತ್‌ ಶಾ ಅವರು ಕಾಂಗ್ರೆಸ್‌ ಅನ್ನು ಸೋಲಿಸಲು ಬಳಸಿದ ತಂತ್ರಗಳನ್ನು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜ್ಯದಲ್ಲಿ ಬಳಕೆ ಮಾಡುತ್ತಿದ್ದಾರೆ.

ಪಕ್ಷವು ದುರ್ಬಲವಾಗಿರುವಲ್ಲಿ ಬಿಜೆಪಿಯನ್ನು ಸೋಲಿಸಲು ಮಾಜಿ ಮುಖ್ಯಮಂತ್ರಿ  ಯಡಿಯೂರಪ್ಪ ಅವರ ಆಪ್ತ ಬಿಜೆಪಿ ನಾಯಕರನ್ನು ಸೆಳೆಯುವುದು ಕಾಂಗ್ರೆಸ್ ಅಳವಡಿಸಿಕೊಂಡ ಇತ್ತೀಚಿನ ತಂತ್ರವಾಗಿದೆ.

ಇದಕ್ಕೆ ಇತ್ತೀಚಿನ ಉದಾಹರಣೆಯೆಂದರೆ ಮಾಜಿ ಎಂಎಲ್ಸಿ ಮೋಹನ್ ಲಿಂಬಿಕಾಯಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿರುವುದು. ಇತ್ತೀಚೆಗೆ ಲಿಂಬಿಕಾಯಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದು, ಬೆಳಗಾವಿಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಸ್ವಾಗತಿಸಿದ್ದರು.

ಲಿಂಬಿಕಾಯಿ ಅವರು ಬಿಜೆಪಿ ನಾಯಕ ಬಿಎಸ್ವೈಗೆ ಬಹಳ ಆಪ್ತರು ಎಂದು ಪರಿಗಣಿಸಲಾಗಿದೆ. ಧಾರವಾಡದಿಂದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ವಿರುದ್ಧ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಅರವಿಂದ ಬೆಲ್ಲದ್ ಅವರು ಯಡಿಯೂರಪ್ಪ ವಿರೋಧಿ ಶಾಸಕ ಎಂದೇ ಖ್ಯಾತರಾಗಿದ್ದಾರೆ.

See also  ಗುವಾಹಟಿ: ಅಸ್ಸಾಮಿಯ ಹಿರಿಯ ನಟ ನಿಪ್ಪನ್ ಗೋಸ್ವಾಮಿ ನಿಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12429
Bhavana S.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು