News Kannada
Friday, June 09 2023
ಬೆಂಗಳೂರು

ಬೆಂಗಳೂರು: ಮಂಗಳೂರು ಉತ್ತರಕ್ಕೆ ಇನಾಯತ್‌ ಅಲಿ, ರಾಯಚೂರು ನಗರಕ್ಕೆ ಮೊಹಮ್ಮದ್‌

Congress to file defamation case against Hindu activists over their remarks
Photo Credit : Facebook

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬುಧವಾರ ತಡರಾತ್ರಿ ಕಾಂಗ್ರೆಸ್‌ ಅಂತಿಮ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ತೀವ್ರ ಕಗ್ಗಂಟಾಗಿ ಉಳಿದಿದ್ದ 5 ಕ್ಷೇತ್ರಗಳಿಗೆ ಕಾಂಗ್ರೆಸ್​ ಬುಧವಾರ ಮಧ್ಯರಾತ್ರಿ 2ಕ್ಕೆ ಕಾಂಗ್ರೆಸ್​​ ಅಂತಿಮ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಬಾಕಿ ಉಳಿದುಕೊಂಡಿದ್ದ ರಾಯಚೂರು ನಗರ, ಶಿಡ್ಲಘಟ್ಟ, ಸಿ.ವಿ ರಾಮನ್ ನಗರ, ಅರಕಲಗೂಡು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಅವರ ಹೆಸರುಗಳು ಈ ಕೆಳಗಿನಂತಿವೆ.

ಕಾಂಗ್ರೆಸ್‌ ಅಭ್ಯರ್ಥಿಗಳ ವಿವರ ಹೀಗಿದೆ:

ರಾಯಚೂರು – ಮೊಹಮ್ಮದ್ ಶಾಲಮ್
ಶಿಡ್ಲಘಟ್ಟ – ಬಿ ವಿ ರಾಜೀವ್ ಗೌಡ
ಸಿ ವಿ ರಾಮನ್ ನಗರ – ಎಸ್ ಆನಂದ್ ಕುಮಾರ್
ಅರಕಲಗೂಡು – ಎಚ್.ಪಿ. ಶ್ರೀಧರ್ ಗೌಡ
ಮಂಗಳೂರು ಉತ್ತರ – ಇನಾಯತ್ ಅಲಿ

See also  ಹೊಸದಿಲ್ಲಿ: ಗೂಗಲ್‌ನಿಂದ ಪರಿಶೀಲಿಸಿದ ಜಾಹೀರಾತುಗಳಿಗೆ ನೀಲಿ ಚೆಕ್‌ಮಾರ್ಕ್‌ ಅಳವಡಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು