News Kannada
Thursday, June 01 2023
ಬೆಂಗಳೂರು

ಬೆಂಗಳೂರು: ಇಂದೇ 5 ಗ್ಯಾರಂಟಿ ಜಾರಿ – ಸಿದ್ದರಾಮಯ್ಯ

Sunil Kanugole appointed as Chief Advisor to CM Siddaramaiah
Photo Credit : News Kannada

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ ಕಾಂಗ್ರೆಸ್‌ಗೆ ದೊರೆತಿರುವ ಜಯ ರಾಜ್ಯದ 7 ಕೋಟಿ ಜನರಿಗೆ ಸಿಕ್ಕಿರುವ ಜಯ ಎಂದರು.

ಜನರ ಆಶೀರ್ವಾದದಿಂದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೆಯಾತ್ರೆ ಮೂಲಕ ರಾಜ್ಯದಲ್ಲಿ ಪಕ್ಷದ ಪ್ರಚಾರ ಆರಂಭವಾಯಿತು. ಸಾಹಿತಿಗಳು, ಚಿಂತಕರು ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದಾರೆ. ರೈತರು, ಮಹಿಳೆಯರು ನಮ್ಮ ಪರವಿದ್ದಾರೆ. 5 ಗ್ಯಾರಂಟಿಗಳನ್ನು ಇಂದೇ ಕ್ಯಾಬಿನೇಟ್‌ ಮೀಟಿಂಗ್‌ನಲ್ಲಿ ಒಪ್ಪಿಗೆ ನೀಡಿ ಜಾರಿಗೊಳಿಸುತ್ತೇವೆ ಎಂದರು. ಐದು ವರ್ಷಗಳ ಸುಸ್ಥಿರ ಆಡಳಿತದ ಭರವಸೆ ನೀಡುತ್ತೇನೆ ಎಂದರು.

See also  ಬೆಂಗಳೂರು: ಭಾರತ, ನೆದರ್ ಲ್ಯಾಂಡ್ ನಡುವೆ ಕೃಷಿ ಅಭಿವೃದ್ಧಿಗೆ ಅವಕಾಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು