News Kannada
Wednesday, March 22 2023

ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ: ದೊಡ್ಡಬೆಳವಂಗಲದಲ್ಲಿ ಮತದಾನದ ಅರಿವು ಕಾರ್ಯಕ್ರಮ

15-Mar-2023 ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ದೊಡ್ಡಬಳ್ಳಾಪುರ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬೈಕ್ ರಾಲಿಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ. ನಾಗರಾಜು ಅವರು ಹಸಿರು ನಿಶಾನೆ ನೀಡುವ ಮೂಲಕ ಚಾಲನೆ...

Know More

ಬೆಂಗಳೂರು ಗ್ರಾಮಾಂತರ: ವಿವಿಧೆಡೆ ಕೆಲಸ ಮಾಡುತ್ತಿದ್ದ ಐವರು ಬಾಲ ಕಾರ್ಮಿಕರ ರಕ್ಷಣೆ

09-Mar-2023 ಬೆಂಗಳೂರು ಗ್ರಾಮಾಂತರ

ವಿವಿಧ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದ ಐದು ಮಂದಿ ಬಾಲ ಕಾರ್ಮಿಕರನ್ನು...

Know More

ಮತದಾನ ಜಾಗೃತಿ ಚಟುವಟಿಕೆ ಚುರುಕುಗೊಳಿಸಿ: ಜಿಲ್ಲಾಧಿಕಾರಿ ಆರ್.ಲತಾ

08-Mar-2023 ಬೆಂಗಳೂರು ಗ್ರಾಮಾಂತರ

ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಜಾಗೃತಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕು. ಸಾರ್ವಜನಿಕ ಮತದಾರರಿಗೆ ಮತಚಲಾವಣೆಯ ಕುರಿತ ಮಾಹಿತಿ ನೀಡಲು ಎಲ್ಲಾ ಮತಗಟ್ಟೆಗಳಲ್ಲಿ ಇವಿಎಂ ಪ್ರಾತ್ಯಕ್ಷಿಕೆ ನಡೆಸಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ...

Know More

ಬೆಂಗಳೂರು ಗ್ರಾಮಾಂತರ: ಜಿಲ್ಲೆಗೊಂದು ಟ್ರಕ್ ಟರ್ಮಿನಲ್ ನಿರ್ಮಾಣ – ಡಿ.ಎಸ್.ವೀರಯ್ಯ

08-Feb-2023 ಬೆಂಗಳೂರು ಗ್ರಾಮಾಂತರ

ರಾಜ್ಯದ ನಗರಗಳ ಹೊರ ವಲಯಗಳಲ್ಲಿ ಲಾರಿ, ಟ್ರಕ್‌ಗಳ ನಿರ್ವಹಣೆದಾರರಿಗೆ ತಂಗುದಾಣ, ಸರಕುಗಳನ್ನು ಏರಿಳಿಸುವ ವ್ಯವಸ್ಥೆ ಒದಗಿಸುವ ಹಾಗೂ ವಾಹನ ದಟ್ಟಣೆ, ಅಪಘಾತಗಳು, ರಸ್ತೆಗಳಿಗೆ ಆಗುವ ಹಾನಿ ಮತ್ತು ವಾಯು ಮಾಲಿನ್ಯವನ್ನು ಕಡಿಮೆ ಮಾಡುವ ಉದ್ದೇಶದಿಂದ...

Know More

ಬೆಂಗಳೂರು ಗ್ರಾಮಾಂತರ: ವಿಜಯಪುರ ಸರ್ಕಾರಿ ಫ್ರೌಡಶಾಲೆಯಲ್ಲಿ ಗುಲಾಬಿ ಆಂದೋಲನ

30-Dec-2022 ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ವತಿಯಿಂದ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಸರ್ಕಾರಿ ಫ್ರೌಡಶಾಲೆಯಲ್ಲಿ ಗುಲಾಬಿ ಆಂದೋಲನ...

Know More

ಬೆಂಗಳೂರು ಗ್ರಾಮಾಂತರ: ವೈಯಕ್ತಿಕ ಮಾಹಿತಿ ಸಂಗ್ರಹ ನಿರ್ಬಂಧಿಸಿ ಡಿಸಿ ಆದೇಶ

23-Dec-2022 ಬೆಂಗಳೂರು ಗ್ರಾಮಾಂತರ

ಮತದಾರರ ಪಟ್ಟಿ ಪರಿಷ್ಕರಣೆ -2023ರ ಸಂಬಂಧ ಮತದಾರರಿಂದ ಯಾವುದೇ ರೀತಿಯ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಖಾಸಗಿ ವ್ಯಕ್ತಿ, ಏಜೆನ್ಸಿಯನ್ನು ನೇಮಿಸಿಲ್ಲ. ಸಾರ್ವಜನಿಕರಿಗೆ ಚುನಾವಣಾ ಪ್ರಕ್ರಿಯೆಯ ಮೇಲೆ ಯಾವುದೇ ರೀತಿಯ ವ್ಯತಿರಿಕ್ತ ಪರಿಣಾಮಗಳನ್ನು ತಡೆಗಟ್ಟುವ ಸಲುವಾಗಿ...

Know More

ಬೆಂಗಳೂರು ಗ್ರಾಮಾಂತರ: ಪೌರ ಕಾರ್ಮಿಕರ ಸಮಸ್ಯೆ ಶೀಘ್ರ ಬಗೆಹರಿಸಿ ಎಂದ ಶಿವಣ್ಣ.ಎಂ

22-Dec-2022 ಬೆಂಗಳೂರು ಗ್ರಾಮಾಂತರ

ಜಿಲ್ಲೆಯ ಪೌರ ಕಾರ್ಮಿಕರು ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆದು, ಗೌರವಯುತ ಜೀವನ ರೂಪಿಸಿಕೊಂಡು ಸಮಾಜದಲ್ಲಿ ಸಮಾನತೆ ಹಾಗೂ ನೆಮ್ಮದಿಯುತ ಜೀವನ ನಡೆಸಲು ನೆರವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಪೌರ ಕಾರ್ಮಿಕರ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಬೇಕು...

Know More

ಬೆಂಗಳೂರು ಗ್ರಾಮಾಂತರ: ಬಿಜ್ಜವಾರ ಸರ್ಕಾರಿ ಶಾಲೆ ಜಮೀನು ಒತ್ತುವರಿ ತೆರವು

22-Dec-2022 ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ ತಾಲ್ಲೂಕಿನ ಬಿಜ್ಜವಾರ ಗ್ರಾಮದ ಸರ್ವೇ ನಂಬರ್ 16 ರಲ್ಲಿ ಒತ್ತುವರಿಯಾಗಿದ್ದ ಸರ್ಕಾರಿ ಶಾಲಾ ಜಮೀನನ್ನು ಬುಧವಾರ ಜಿಲ್ಲಾಡಳಿತ...

Know More

ಬೆಂಗಳೂರು ಗ್ರಾಮಾಂತರ: ಪಟ್ಟಣದ 23 ವಾರ್ಡ್ ಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ

19-Dec-2022 ಬೆಂಗಳೂರು ಗ್ರಾಮಾಂತರ

ಪಟ್ಟಣದ 23 ವಾರ್ಡ್ ಗಳ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ದೇವನಹಳ್ಳಿ ಶಾಸಕ ಎಲ್.ಬಿ.ಎನ್.ನಾರಾಯಣಸ್ವಾಮಿ...

Know More

ದೊಡ್ಡಬಳ್ಳಾಪುರ: ಬಿಜೆಪಿ ನಾಯಕರು ದೇಶದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ

10-Dec-2022 ಬೆಂಗಳೂರು ಗ್ರಾಮಾಂತರ

ಬಿಜೆಪಿ ಆಡಳಿತದಿಂದಾಗಿ ದೇಶಾದ್ಯಂತ ವಿವಿಧ ಕಾರ್ಮಿಕ ವಿರೋಧಿ ನೀತಿಗಳಿಂದಾಗಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಕಾರ್ಖಾನೆಗಳು ಮುಚ್ಚಲ್ಪಟ್ಟಿವೆ. , ಕಾರ್ಮಿಕ ವಿರೋಧಿ ನೀತಿಗಳನ್ನು...

Know More

ಬೆಂಗಳೂರು ಗ್ರಾಮಾಂತರ: ಜನವರಿಯಲ್ಲಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ

07-Dec-2022 ಬೆಂಗಳೂರು ಗ್ರಾಮಾಂತರ

ಮುಂದಿನ ಮೊದಲ ಅಥವಾ ಎರಡನೇ ವಾರದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗುವುದು.ಕ್ರೀಡಾಂಗಣಗಳು,ಮೈದಾನಗಳನ್ನು ಸಿದ್ಧಪಡಿಸಿಕೊಂಡು ಅಚ್ಚುಕಟ್ಟಾಗಿ ಪಂದ್ಯಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ...

Know More

ಬೆಂಗಳೂರು ಗ್ರಾಮಾಂತರ: ಸಮಾನತೆಗಾಗಿ ಶ್ರಮಿಸಿದವರು ಡಾ.ಬಿ.ಆರ್.ಅಂಬೇಡ್ಕರ್- ಜಿಲ್ಲಾಧಿಕಾರಿ ಆರ್.ಲತಾ

07-Dec-2022 ಬೆಂಗಳೂರು ಗ್ರಾಮಾಂತರ

ಸಂವಿಧಾನ ಶಿಲ್ಪಿ ಭಾರತ ರತ್ನ, ಡಾ. ಬಿ.ಆರ್.ಅಂಬೇಡ್ಕರ್ ಅವರು ತನ್ನ ಸ್ವಂತಕ್ಕೆ ಏನನ್ನೂ ಬಯಸದೆ, ಸಮಾಜದಲ್ಲಿ ಮೇಲು-ಕೀಳು ಎಂಬ ತಾರತಮ್ಯ ಹೋಗಲಾಡಿಸಲು, ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೂ ಸಮಾನ ಮೀಸಲಾತಿ ನೀಡಲು ಶ್ರಮಿಸಿದ ಮಹಾನ್ ವ್ಯಕ್ತಿಯಾಗಿದ್ದಾರೆ...

Know More

ಬೆಂಗಳೂರು ಗ್ರಾಮಾಂತರ: ಜಲಜೀವನ ಮಿಷನ್ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ

06-Dec-2022 ಬೆಂಗಳೂರು ಗ್ರಾಮಾಂತರ

ಜಲಜೀವನ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶದ ಎಲ್ಲಾ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಸಂಪರ್ಕ ಕಲ್ಪಿಸುವ ಪ್ರಧಾನಮಂತ್ರಿಯವರ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಬಿ.ಎನ್.ಬಚ್ಚೇಗೌಡ...

Know More

ಬೆಂಗಳೂರು ಗ್ರಾಮಾಂತರ: ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗದಿ

02-Dec-2022 ಬೆಂಗಳೂರು ಗ್ರಾಮಾಂತರ

ಖಾಸಗಿ ರಾಗಿ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ 3,500 ರೂ. ಗಳಿಂದ 4 ಸಾವಿರ ರೂ. ಗಳ ವರೆಗೆ ಬಾಡಿಗೆ ಹಣ ಪಡೆಯುತ್ತಿರುವ ಕುರಿತು ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರಾಮಗಳ ರೈತರುಗಳಿಂದ ದೂರುಗಳು...

Know More

ಬೆಂಗಳೂರು ಗ್ರಾಮಾಂತರ: ‘ನೆಲಮಂಗಲದ ಕಾಂಗ್ರೆಸ್ ಬದಲಾವಣೆಗೆ ಶ್ರೀನಿವಾಸ್ ಕಾರಣ’

30-Nov-2022 ಬೆಂಗಳೂರು ಗ್ರಾಮಾಂತರ

"ಕಾಂಗ್ರೆಸ್ ನಾಯಕರೊಂದಿಗೆ ಶ್ರೀನಿವಾಸ್ ಅವರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಗೆ ಕಾರಣರಾಗಿದ್ದಾರೆ. ಮುಂದಿನ ದಿನಗಳಲ್ಲಿ ಶ್ರೀನಿವಾಸ್ ಅವರನ್ನು ಆಶೀರ್ವದಿಸಿ ಪಕ್ಷವನ್ನು ಗೆಲ್ಲಿಸಿ' ಎಂದು ವಿಧಾನ ಪರಿಷತ್ ಸದಸ್ಯ ಎಸ್.ರವಿ ಅವರ ಹೇಳಿಕೆ ಸಾಕಷ್ಟು ಕುತೂಹಲಕ್ಕೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು