News Kannada
Sunday, September 24 2023
ಬೆಂಗಳೂರು ಗ್ರಾಮಾಂತರ

ಕಾರಹಳ್ಳಿ ಕೆರೆ: ಜಲ ಕ್ರೀಡಾ ಕಾರ್ಯಕ್ರಮಕ್ಕೆ ಚಾಲನೆ

jalakride
Photo Credit : By Author

ಬೆಂಗಳೂರು ಗ್ರಾಮಾಂತರ: ವಿಶ್ವ ಯೋಗ ದಿನಾಚರಣೆ ಮತ್ತು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರಿನ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಹಾಗೂ ಕಾರಹಳ್ಳಿ ಗ್ರಾಮ ಪಂಚಾಯತ್ ಇವರ ಸಹಯೋಗದೊಂದಿಗೆ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಕೆರೆಯಲ್ಲಿ ಏರ್ಪಡಿಸಲಾದ ಜಲ ಕ್ರೀಡಾ ಕಾರ್ಯಕ್ರಮವನ್ನು ಇಂದು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಎಲ್.ಎನ್. ಅವರು ಬಲೂನ್‌ಗಳನ್ನು ಹಾರಿ ಬಿಡುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ, ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

See also  ಮಾತೃ ಸಂಸ್ಕೃತಿ  ಅನುಮೋದಕರಾಗಿ ಬಾಳಿದವರು ಕವಿ ಕಯ್ಯಾರರು: ಎಸ್.ಪ್ರದೀಪ್ ಕುಮಾರ್  
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು