ಬೆಂಗಳೂರು: ವಿಧಾನಸಭೆ ಚುನಾವಣಾ ಸೋಲಿನ ಅವಲೋಕನಕ್ಕೆ ರಾಜ್ಯ ಬಿಜೆಪಿ ನಾಯಕರು ಮುಂದಾಗಿದ್ದು, ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮುಖ್ಯ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ .ಸಿ.ಪಾಟೀಲ್, ಶಾಸಕ ಮುನಿರತ್ನ, ರವಿಸುಬ್ರಹ್ಮಣ್ಯ ಸೇರಿದಂತೆ ಪಕ್ಷದ ರಾಜ್ಯ ಪದಾಧಿಕಾರಿಗಳು ಕೂಡ ಭಾಗಿಯಾಗಿದ್ದಾರೆ. ಪಕ್ಷದ ರಾಜ್ಯ ಪದಾಧಿಕಾರಿಗಳು ಕೂಡಾ ಸಭೆಯಲ್ಲಿ ಭಾಗಿ.