News Kannada
Wednesday, March 29 2023

ಬೆಂಗಳೂರು ನಗರ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ನಿಶ್ಚಿತ, ಡಿ.ಕೆ. ಶಿವಕುಮಾರ್‌ ಹೇಳಿಕೆ

29-Mar-2023 ಬೆಂಗಳೂರು ನಗರ

ಮೂರು ತಿಂಗಳ ಹಿಂದೆಯೇ ರಾಜ್ಯ ವಿಧಾನಸಭೆ ಚುನಾವಣೆಗೆ ಸಜ್ಜಾಗಿದ್ದ ಕರ್ನಾಟಕ ಕಾಂಗ್ರೆಸ್ ಮತ್ತೊಮ್ಮೆ ಗೆಲುವು ಸಾಧಿಸುವ ವಿಶ್ವಾಸ...

Know More

ಬೆಂಗಳೂರು: ಹಲವು ಸಚಿವರು ಪಕ್ಷಕ್ಕೆ ಮರಳಲಿದ್ದಾರೆ ಎಂದ ಕಾಂಗ್ರೆಸ್ ಮುಖಂಡ ಎನ್ ಚೆಲುವರಾಯಸ್ವಾಮಿ

29-Mar-2023 ಬೆಂಗಳೂರು ನಗರ

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ನಾಯಕರ ವಲಸೆಗೆ ಸಾಕ್ಷಿಯಾಗಿರುವ ಬಿಜೆಪಿ ಪಕ್ಷಾಂತರಕ್ಕೆ ಸಾಕ್ಷಿಯಾಗುವ ನಿರೀಕ್ಷೆಯಿದೆ. ಕಾಂಗ್ರೆಸ್ ನಾಯಕರ ಪ್ರಕಾರ, 2018 ರಲ್ಲಿ ಆಪರೇಷನ್ ಕಮಲದ ಭಾಗವಾಗಿ ಬಿಜೆಪಿಗೆ ಸೇರ್ಪಡೆಗೊಂಡ ಅನೇಕ ಸಚಿವರು ಪಕ್ಷಕ್ಕೆ ಮರಳುವ...

Know More

ಮಹಾವೀರ ಜಯಂತಿ ಅಂಗವಾಗಿ ಏಪ್ರಿಲ್ 2 ರಂದು ಬೆಂಗಳೂರಿನಲ್ಲಿ ಜಿತೋನಿಂದ “ಅಹಿಂಸಾ ಓಟ”

29-Mar-2023 ಬೆಂಗಳೂರು ನಗರ

ಮಹಾವೀರ ಜಯಂತಿ ಅಂಗವಾಗಿ ಏಪ್ರಿಲ್ 2 ರಂದು ಜೈನ್ ಇಂಟರ್ ನ್ಯಾಷನಲ್ ಟ್ರೇಡ್ ಆರ್ಗನೈಸೇಷನ್ ನಿಂದ ಐಐಎಫ್ಎಲ್ ಜಿತೋ “ಅಹಿಂಸಾ ಓಟ” ಆಯೋಜಿಸಲಾಗಿದೆ. ಶಾಂತಿ – ಸೌಹಾರ್ದತೆ ಸ್ಥಾಪನೆಯ ಮಹತ್ವಾಕಾಂಕ್ಷೆಯೊಂದಿಗೆ ಗಿನ್ನೆಸ್ ದಾಖಲೆ ಸ್ಥಾಪಿಸುವ...

Know More

ಕರ್ನಾಟಕ ವಿಧಾನಸಭೆ, ಇಂದು ಚುನಾವಣೆ ದಿನಾಂಕ ಘೋಷಣೆ

29-Mar-2023 ಬೆಂಗಳೂರು ನಗರ

ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನ ದಿನಾಂಕವನ್ನು ಚುನಾವಣಾ ಆಯೋಗ ಇಂದು ಘೋಷಿಸಲಿದೆ. ಮಾ.29ರಂದು ಮಧ್ಯಾಹ್ನ 11.30ಕ್ಕೆ ಚುನಾವಣಾ ಆಯೋಗ ಮುಖ್ಯಸ್ಥರು ಸುದ್ದಿಗೋಷ್ಢಿ ನಡೆಸಲಿದ್ದು, ಆ ವೇಳೆ ದಿನಾಂಕ ಘೋಷಿಸಲಿದ್ದಾರೆ. ಸುದ್ದಿಗೋಷ್ಠಿಯ ವೇಳೆಯಲ್ಲಿ ಚುನಾವನೆ ನೀತಿ...

Know More

ದಾಳಿಯಾದಾಗ ಗುಪ್ತಚರ ಇಲಾಖೆ ಯಾವ ಬಿಲದಲ್ಲಿ ಗೆಣಸು ಹುಡುಕುತ್ತಿತ್ತು- ಕಾಂಗ್ರೆಸ್‌ ಪ್ರಶ್ನೆ

28-Mar-2023 ಬೆಂಗಳೂರು ನಗರ

ಶಿಕಾರಿಪುರದ ಬಿ.ಎಸ್‌. ಯಡಿಯೂರಪ್ಪ ಮನೆ ಮೇಲೆ ನಡೆದ ದಾಳಿಯಲ್ಲಿ ಬಿಜೆಪಿ ಸಂತೋಷ ಕೂಟದ ಕೈವಾಡ ಇರುವುದು ನಿಶ್ಚಿತ...

Know More

ಬಿಜೆಪಿಯ ಆಂತರಿಕ ಕುತಂತ್ರದಿಂದ ಯಡಿಯೂರಪ್ಪ ಅವರ ಮನೆ ಮೇಲೆ ದಾಳಿ- ಡಿ.ಕೆ. ಶಿವಕುಮಾರ್

28-Mar-2023 ಬೆಂಗಳೂರು ನಗರ

'ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸುವ ಬಿಜೆಪಿಯ ಆಂತರಿಕ ಕುತಂತ್ರದ ಭಾಗವಾಗಿ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿರುಗೇಟು...

Know More

ಬಿಜೆಪಿ ಶಾಸಕ ಓಲೆಕಾರ್‌ ಅನರ್ಹಗೊಳಿಸುವಂತೆ ಸ್ವ ಪಕ್ಷದ ಕಾರ್ಯಕರ್ತರಿಂದಲೇ ದೂರು

28-Mar-2023 ಬೆಂಗಳೂರು ನಗರ

ನಕಲಿ ಬಿಲ್ ಪ್ರಕರಣದಲ್ಲಿ ದೋಷಿಯಾಗಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರೂ ಸಿ. ಓಲೇಕಾರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ದೂರು...

Know More

ಬೆಂಗಳೂರು: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮತ್ತೊಬ್ಬ ಶಾಸಕ

28-Mar-2023 ಬೆಂಗಳೂರು ನಗರ

ಮತ್ತೊಬ್ಬ ಬಿಜೆಪಿ ಶಾಸಕ ಪಕ್ಷ ತೊರೆದಿದ್ದಾರೆ. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಶಾಸಕ ಎನ್.ಯಲ್ಲಪ್ಪ ಗೋಪಾಲಕೃಷ್ಣ ಪಕ್ಷ ತೊರೆದಿದ್ದಾರೆ. ಅವರು ಕಾಂಗ್ರೆಸ್...

Know More

ಬೆಂಗಳೂರು: ಜನೋಪಯೋಗಿ ಮಾಹಿತಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ

27-Mar-2023 ಬೆಂಗಳೂರು ನಗರ

ಸಮಾಜ‌ ಸುಧಾರಣೆಯಲ್ಲಿ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ. ಪತ್ರಕರ್ತರ ವೃತ್ತಿಗೆ ಅನುಕೂಲವಾಗುವಂತಹ ಲ್ಯಾಪ್‌ಟಾಪ್, ಕ್ಯಾಮೆರಾ ಮತ್ತಿತರ ಅಗತ್ಯ ಸಲಕರಣೆಗಳನ್ನು ಸರಕಾರದ ವತಿಯಿಂದ ನೀಡಲಾಗಿದ್ದು, ಇವುಗಳನ್ನು ಬಳಸಿಕೊಂಡು ಇನ್ನಷ್ಟು ಕ್ರಿಯಾಶೀಲರಾಗಿ ಕೆಲಸ...

Know More

ಬೆಂಗಳೂರು: ಲಂಚ ಹಗರಣ, ಬಿಜೆಪಿ ಶಾಸಕ ಮಾಡಾಳ್‌ ಸೆರೆ

27-Mar-2023 ಕರ್ನಾಟಕ

ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್...

Know More

ಕಾಂಗ್ರೆಸ್‌ 2ನೇ ಪಟ್ಟಿ ಅಂತಿಮ ಕಸರತ್ತು, ಭಿನ್ನಾಭಿಪ್ರಾಯ ಶಮನ ತಂತ್ರ

27-Mar-2023 ಬೆಂಗಳೂರು ನಗರ

224 ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿರುವ ಕರ್ನಾಟಕ ಕಾಂಗ್ರೆಸ್ ಘಟಕ, ಸೋಮವಾರ ಕೇಂದ್ರ ಕಚೇರಿಯಲ್ಲಿ ನಡೆಯುವ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಅಂತಿಮಗೊಳಿಸಲು...

Know More

ಮೀಸಲಾತಿ ಕಿಚ್ಚು: ಯಡಿಯೂರಪ್ಪ ಮನೆಗೆ ಕಲ್ಲು ತೂರಾಟ

27-Mar-2023 ಬೆಂಗಳೂರು ನಗರ

ಒಳಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ನಡೆಸುತ್ತಿದ್ದ ಹೋರಾಟ ತೀವ್ರತೆ ಪಡೆದುಕೊಂಡಿದ್ದು, ಪ್ರತಿಭಟನಾಕಾರರು ಶಿಕಾರಿಪುರದ ಬಿ.ಎಸ್‌. ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ...

Know More

ಕಬ್ಬನ್ ಪಾರ್ಕ್ ಆವರಣದಲ್ಲಿ ನವೀಕರಣಗೊಂಡ ಬಾಲಭವನ ಮತ್ತು ಮಕ್ಕಳ ಪುಟಾಣಿ ರೈಲು ಉದ್ಘಾಟನೆ

25-Mar-2023 ಫೋಟೊ ನ್ಯೂಸ್

ಕಬ್ಬನ್ ಪಾರ್ಕ್ ಆವರಣದಲ್ಲಿರುವ ನವೀಕರಣಗೊಂಡ ಬಾಲಭವನ ಮತ್ತು ಮಕ್ಕಳಿಗೆ ಪುಟಾಣಿ ರೈಲು...

Know More

ಬೆಂಗಳೂರು: ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ

25-Mar-2023 ಬೆಂಗಳೂರು ನಗರ

ಬೆಂಗಳೂರಿನ ಬಹು ನಿರೀಕ್ಷಿತ ವೈಟ್‌ಫೀಲ್ಡ್ (ಕಾಡುಗೋಡಿ) ನಿಂದ ಕೃಷ್ಣರಾಜಪುರಂ (ಕೆಆರ್ ಪುರಂ) ವರೆಗೆ 4,249 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಮೆಟ್ರೋ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ...

Know More

ಬೆಂಗಳೂರು ಹೊರವಲಯದ ತಾತಗುಣಿ ಗ್ರಾಮದಲ್ಲಿ ಅತ್ಯಾಚಾರಕ್ಕೆ ಬಾಲಕಿ ಬಲಿ

25-Mar-2023 ಬೆಂಗಳೂರು ನಗರ

ಅತ್ಯಾಚಾರಕ್ಕೊಳಗಾದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು