News Kannada
Sunday, September 24 2023
ಬೆಂಗಳೂರು ನಗರ

ನಸುಕಿನ ಜಾವ ರೌಡಿಶೀಟರ್ ನ ಬರ್ಬರ ಹತ್ಯೆ

Photo Credit :

ನಸುಕಿನ ಜಾವ ರೌಡಿಶೀಟರ್ ನ ಬರ್ಬರ ಹತ್ಯೆ

ಬೆಂಗಳೂರು: ನಸುಕಿನ ಜಾವ ರೌಡಿಶೀಟರ್ ವಿಜಯ್ ಅಲಿಯಾಸ್ ವಿಜಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಂದ ಘಟನೆ ನಡೆದಿದೆ.

ಈ ಘಟನೆ ಯಶವಂತರಪುರದ ಮಜಿದ್ ಬಳಿ ಘಟನೆ ನಡೆದಿದೆ. ಗೆಳೆಯರ ಜತೆ ಬಂದಿದ್ದ ವಿಜಿ ಜತೆಗಿದ್ದವರೊಂದಿಗೆ ಜಗಳ ಡಿದ್ದ ನ್ನಲಾಗಿದೆ.

ಈ ವೇಳೆ ಆತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಡಿಸಿಪಿ ಶಶಿಕುಮಾರ್ ಹಾಗೂ ಯಶವಂತಪುರ ಪೊಲೀಸರು ಭೇಟಿ ಪರಿಶೀಲನೆ ಈ ಸಂಬಂಧ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಂದಿನಿ ಲೇಔಟ್ ಠಾಣೆಯಲ್ಲಿ ವಿಜಯ್ ವಿರುದ್ಧ ರೌಡಿಶೀಟರ್ ಪಟ್ಟಿ ಇತ್ತು.

See also  ಇಂದಿನಿಂದ ಮೂರು ದಿನ ಜಿಲ್ಲಾ ಪ್ರವಾಸ, ಅಭಿವೃದ್ಧಿಗೆ ಪ್ರಾಮುಖ್ಯತೆ : ಬಸವರಾಜ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು