News Kannada
Sunday, September 24 2023
ಬೆಂಗಳೂರು ನಗರ

ವಿಧಾನಸಭಾ ಕಲಾಪ ಆರಂಭ: ಬೋಪಯ್ಯ ವಿರುದ್ಧದ ಅರ್ಜಿ ವಜಾ

Photo Credit :

ವಿಧಾನಸಭಾ ಕಲಾಪ ಆರಂಭ: ಬೋಪಯ್ಯ ವಿರುದ್ಧದ ಅರ್ಜಿ ವಜಾ

ಬೆಂಗಳೂರು: ಇಂದು ಸಂಜೆ 4ಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಂದ ವಿಶ್ವಾಸಮತ ಯಾಚನೆ ಹಿನ್ನೆಲೆ ವಿಧಾನಸಭಾ ಕಲಾಪ ಆರಂಭಗೊಂಡಿದೆ. ಸದನದಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಭಾಗಿಯಾಗಿದ್ದಾರೆ.

ಇನ್ನೂ ಬೋಪಯ್ಯ ವಿರುದ್ಧದ ಕಾಂಗ್ರೆಸ್ ಸಲ್ಲಿಸಿದ ಅರ್ಜಿಯನ್ನು ವಜಾ ಮಾಡಲಾಗಿದೆ. ಮುಂದೆ ಸ್ಪೀಕರ್ ಆಗಿ ಬೋಪಯ್ಯ ಮುಂದುವರೆಯಲಿದ್ದಾರೆ.

ವಿರೋಧ ಪಕ್ಷದ ನಾಯಕನ ಸ್ಥಾನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಳಿತು ಕೊಂಡಿದ್ದಾರೆ. ಇನ್ನೂ ಸದನಕ್ಕೆ ಆಗಮಿಸುವಾಗ ಡಿ.ಕೆ. ಶಿವಕುಮಾರ್, ಆರ್.ವಿ. ದೇಶಪಾಂಡೆ ಹಾಗೂ ಇತರ ಕಾಂಗ್ರೆಸ್ ನಾಯಕರು ಸದನ ಮೆಟ್ಟಿಲಿಗೆ ನಮಸ್ಕಾರಿಸಿ ಒಳಪ್ರವೇಶಿಸಿದರು.

 

See also  ಕೆ.ಆರ್.ಪುರ: ಸಂತ ಅಂತೋನಿ ಚರ್ಚ್ ನಲ್ಲಿ 10 ಸಾವಿರ ಕೇಕ್ ವಿತರಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು