News Kannada
Saturday, September 23 2023
ಬೆಂಗಳೂರು ನಗರ

ಹೊಸ ವರ್ಷದ ಮೊದಲನೇ ದಿನದಿಂದ ಶಾಲಾ-ಕಾಲೇಜು ಪುನರಾರಂಭ: ಬಿಎಸ್ ಯಡಿಯೂರಪ್ಪ

Photo Credit :

ಹೊಸ ವರ್ಷದ ಮೊದಲನೇ ದಿನದಿಂದ ಶಾಲಾ-ಕಾಲೇಜು ಪುನರಾರಂಭ: ಬಿಎಸ್ ಯಡಿಯೂರಪ್ಪ

ಬೆಂಗಳೂರು: ಹಲೋ ತಿಂಗಳುಗಳಿಂದ ಚರ್ಚೆಯಲ್ಲಿರುವ ಶಾಲಾ-ಕಾಲೇಜುಗಳ ಪುನರಾರಂಭ ವಿಷಯಕ್ಕೆ ಸಂಬಂಧಪಟ್ಟಂತೆ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ. ಕೊನೆಗೂ ಶಾಲೆಗಳ ಆರಂಭಕ್ಕೆ ಸಿಕ್ಕಿತು ಗ್ರೀನ್ ಸಿಗ್ನಲ್.

ಶಾಲಾ-ಕಾಲೇಜುಗಳ ಪುನರಾರಂಭ ಪ್ರಕ್ರಿಯೆಯ ಬಗ್ಗೆ ಸಭೆ ನಡೆಸಿದ್ದ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ನೀಡಿತ್ತು, ಜನವರಿ 1 ರಿಂದ ಹತ್ತು ಮತ್ತು 12ನೇ ತರಗತಿ ಮಕ್ಕಳಿಗೆ ಶಾಲೆಯನ್ನು ಆರಂಭಿಸುವುದಾಗಿ ಹೇಳಿದ್ದು, 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮದ ಮೂಲಕ ಶೈಕ್ಷಣಿಕ ಚಟುವಟಿಕೆ ಪುನರಾರಂಭಿಸಲು ನಿರ್ಧರಿಸಿರುವುದಾಗಿ ತಿಳಿಸಿದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಈ ಬಗ್ಗೆ ಮಾತನಾಡಿ, ಜನವರಿ 1 ರಿಂದ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುವುದು. ಪ್ರಾರಂಭದ ದಿನಗಳಲ್ಲಿ 19 12ನೇ ತರಗತಿ ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯವಾಗಿ ಮಾಡಿಸಿ ತರಗತಿಗೆ ಬರುವಂತೆ ಹೇಳಲಾಗುವುದು. ಅದರೊಂದಿಗೆ ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿ ನೀಡಲೇಬೇಕು. ಇವೆಲ್ಲದರ ಜೊತೆ ಆನ್ಲೈನ್ ಹಾಗೂ ಆಫ್ಲೈನ್ ಎರಡು ರೀತಿಯ ತರಗತಿಗಳಿಗೆ ಸೇರಲು ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

See also  ಬದಲಾವಣೆ ಆರಂಭವಾಗಿದೆ, ನೀವು‌ ಬದಲಾಗಲೇಬೇಕು: ಅಧಿಕಾರಿಗಳಿಗೆ ಎಚ್ಚರಿಕೆ ಕೊಟ್ಟ ಸಿಎಂ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು