News Karnataka Kannada
Saturday, April 27 2024
ಬೆಂಗಳೂರು ನಗರ

ಊಟದ ವಿಚಾರಕ್ಕೆ ರದ್ದುಗೊಂಡ ಮದುವೆ

Photo Credit :

ಊಟದ ವಿಚಾರಕ್ಕೆ ರದ್ದುಗೊಂಡ ಮದುವೆ

ಬೆಂಗಳೂರು: ಊಟದ ವಿಚಾರವಾಗಿ ಗಂಡಿನ ಕಡೆಯವರು ಮದುವೆಯನ್ನು ನಿಲ್ಲಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೋಣನಕುಂಟೆಯ ಸೌಧಾಮಿನಿ ಛತ್ರದಲ್ಲಿ ನಾಗೇಂದ್ರ ಪ್ರಸಾದ್‌‌ ಮತ್ತು ಶಿಲ್ಪಾ ಎಂಬ ಜೋಡಿಯ ಮದುವೆ ನಿಗದಿಯಾಗಿತ್ತು.

ನಿನ್ನೆ ಅರತಕ್ಷತೆ ನಡೆದಿದ್ದು, ಈ ವೇಳೆ ವರನ ಕಡೆಯ ಮೂವತ್ತು ಜನರಿಗೆ ಊಟ ಕಡಿಮೆಯಾಗಿದೆ ಎನ್ನಲಾಗಿದೆ.ಇದರಿಂದ ಗಲಾಟೆ ಆರಂಭಿಸಿಜವರನ ಕಡೆಯವರು ಊಟದ ವಿಚಾರವಾಗಿ ಹೆಣ್ಣಿನ ಮನೆಯವರ ಜೊತೆ ಗಲಾಟೆ ಆರಂಭಿಸಿದ್ದಾರೆ. ಹೆಣ್ಣಿನ ಕಡೆಯವರು ಗಂಡಿನ ಕಡೆಯವರಿಗೆ ಸಮಾಧಾನ ಮಾಡಲು ಮುಂದಾಗಿದ್ದಾರೆ. ಆದರೆ, ಅದಕ್ಕೆ ಒಪ್ಪದ ವರ ನಾಗೇಂದ್ರ ಮತ್ತು ಆತನ ಸಂಬಂಧಿಗಳು ಮದುವೆ ನಿರಾಕರಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು