News Karnataka Kannada
Tuesday, April 23 2024
Cricket
ಬೆಂಗಳೂರು ನಗರ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕ್ವಾರಂಟೈನ್

Photo Credit :

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕ್ವಾರಂಟೈನ್

ಬೆಂಗಳೂರು: ಹೆಚ್ಚುವರಿ ಚಾಲಕ ಮತ್ತು ಗೃಹ ಕಚೇರಿ ಕೃಷ್ಣದ ಕೆಲ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ದ್ವಿತೀಯ ಸಂಪರ್ಕಿತರು ಎನ್ನುವ ಕಾರಣಕ್ಕಾಗಿ ಯಡಿಯೂರಪ್ಪ ಅವರು ಕ್ವಾರಂಟೈನ್ ಗೆ ಒಳಗಾಗಿರುವರು. ಆದರೆ ತಾನು ಆರೋಗ್ಯವಾಗಿದ್ದೇನೆ ಮತ್ತು ಚಿಂತೆ ಮಾಡಬೇಡಿ ಎಂದು ಯಡಿಯೂರಪ್ಪ ಅವರು ಪತ್ರಿಕಾ ಹೇಳಿಕೆ ಹೊರಡಿಸಿದ್ದಾರೆ.

ಯಡಿಯೂರಪ್ಪ ಅವರು ಕಳೆದ ಕೆಲವು ಸಮಯದಿಂದ ಬಿಡುವಿಲ್ಲದೆ ಕೆಲಸ ಮಾಡುತ್ತಿರುವ ಕಾರಣದಿಂದಲೂ ಅವರು ಬಳಲಿರುವರು. ಹೀಗಾಗಿ ಅವರಿಗೆ ವೈದ್ಯರು ವಿಶ್ರಾಂತಿಗೆ ಕೂಡ ಸೂಚಿಸಿರುವರು. ಸೋಮವಾರ ಬಳಿಕ ಮತ್ತೊಮ್ಮೆ ಅವರು ಕೊರೋನಾ ಪರೀಕ್ಷೆಗೆ ಒಳಪಡಸಲಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು