News Karnataka Kannada
Friday, March 29 2024
Cricket
ಬೆಂಗಳೂರು ನಗರ

ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆ ಆಗಲು ಬಿಡುವುದಿಲ್ಲ: ಬಿಎಸ್ ಯಡಿಯೂರಪ್ಪ

Photo Credit :

ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆ ಆಗಲು ಬಿಡುವುದಿಲ್ಲ: ಬಿಎಸ್ ಯಡಿಯೂರಪ್ಪ

ಬೆಂಗಳೂರು: ಯಾವ ರೈತರಿಗೂ ತೊಂದರೆಯಾಗದು ಬಿಡುವುದಿಲ್ಲ. ಕಸ್ತೂರಿ ರಂಗನ್‌ ವರದಿಯಿಂದ ರೈತರಿಗೆ ತೊಂದರೆಯಾಗುತ್ತಿದ್ದರೆ ಅಂಥ ಪ್ರದೇಶಗಳಲ್ಲಿ ಅದನ್ನು ಜಾರಿಗೊಳಿಸುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿಯಲ್ಲಿ ಶನಿವಾರ ಮಾತನಾಡಿ, ಎಲ್ಲೆಲ್ಲಿ ಕಸ್ತೂರಿ ರಂಗನ್‌ ವರದಿಯಿಂದ ರೈತರಿಗೆ ತೊಂದರೆಯಾಗುತ್ತದೆಯೋ ಅಲ್ಲೆಲ್ಲೂ ಅದು ಜಾರಿಯಾಗಲು ಬಿಡುವುದಿಲ್ಲ ಎಂದರು.

ಈಗ ನಡೆಯುತ್ತಿರುವ ರೈತರ ಪ್ರತಿಭಟನೆ ಹಿಂದೆ ಕಾಂಗ್ರೆಸ್‌ ಷಡ್ಯಂತ್ರ. ಆದರೆ ಸದ್ಯದಲ್ಲೇ ಇದಕ್ಕೆ ತಕ್ಕ ಉತ್ತರವನ್ನು ನೀಡಲಾಗುವುದು. ಪಕ್ಷದ ಕಾರ್ಯಕರ್ತರು ಸರಕಾರಗಳ ಜನಪರ ಅಭಿವೃದ್ಧಿ ಯೋಜನೆಗಳ ಬಗ್ಗೆ ಚಿಂತನೆಗಳನ್ನು ನಡೆಸುತ್ತಿದ್ದಾರೆ. ಇದಕ್ಕೆಲ್ಲ ಸರಿಯಾದ ಪರಿಹಾರ ಕಂಡುಹಿಡಿದು ವಿರೋಧಪಕ್ಷಗಳ ಎಲ್ಲ ಶೆಟ್ಟಿ ಯಂತ್ರಗಳಿಗೆ ತಕ್ಕ ಉತ್ತರ ನೀಡಬೇಕಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು