News Karnataka Kannada
Friday, April 19 2024
Cricket
ಬೆಂಗಳೂರು ನಗರ

ಸಂಘಪರಿವಾರನ್ನು ಟೀಕೆ ಮಾಡುವವರು ದೇಶ ದ್ರೋಹಿಗಳು: ಶಾಸಕ ಎಂ.ಪಿ. ರೇಣುಕಾಚಾರ್ಯ

Photo Credit :

ಬೆಂಗಳೂರು: ಸಂಘಪರಿವಾರನ್ನು ಯಾರು ಟೀಕೆ ಮಾಡುತ್ತಾರೋ ಅವರು ದೇಶ ದ್ರೋಹಿಗಳು. RSS ರಾಷ್ಟ್ರಭಕ್ತಿ ಸಂಸ್ಥೆ. ರಾಷ್ಟ್ರದ್ರೋಹಿಗಳು ಬಹೋತ್ಪಾದಕರು ಉಗ್ರಗಾಮಿಗಳಿಗೆ ಬೆಂಬಲ ಕೊಡುವ ನೀವು ನಪುಸಂಕರು. ಕಾಂಗ್ರೇಸ್ ನವರು ರಾಷ್ಟ್ರದ್ರೋಹಿಗಳು, ದೇಶದ್ರೋಹಿಗಳು ಟಿಪ್ಪುಜಯಂತಿಯನ್ನು ಮಾಡುವ ನೀವು ನಪುಸಂಕರು ಕಾಂಗ್ರೆಸ್ ವಿರುದ್ಧ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ರೇಣುಕಾಚಾರ್ಯ, ರಾಷ್ಟ್ರ ಭಕ್ತಿ ಸಂಘಟನೆ RSS ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೇಸ್ ನವರಿಗೆ ಇಲ್ಲಾ. ದೇಶದಲ್ಲಿ ಕಾಂಗ್ರೇಸ್ ಅಡ್ರಸ್ ಇಲ್ಲಾ, ವಿನಾಃ ಕಾರಣ ನಿಮ್ಮ ನಾಲಿಗೆ ಹರಿಬಿಡಬೇಡಿ. ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವೆ ಕಚ್ಚಾಟ ನಡೆಯುತ್ತಿದ್ದು, RSS ಬೈದರೆ ರಾಹುಲ್ ಗಾಂಧಿ ಅವರನ್ನು ಸಿಎಂ ಮಾಡುತ್ತಾರೆಂಬ ಬ್ರಮಾ ಲೋಕದಲ್ಲಿದ್ದಾರೆ ಎಂದರು.

ಸಂಘ ಪರಿವಾರದ ಬಗ್ಗೆ ಟೀಕೆ ಮಾಡಿದರೆ ಜನ ನಿಮನ್ನ ಧೂಳಿಪಟ ಮಾಡುತ್ತಾರೆ, 2023 ರಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ರಾಹುಲ್ ಗಾಂಧಿ ರಾಜಕೀಯದಲ್ಲಿ ಬಚ್ಚಾ, ರಾಜಕೀಯ ಪ್ರಜ್ಞೆಯಿಲ್ಲಾ, ದೇಶದ ಬಗ್ಗೆ ಗೌರವವಿಲ್ಲಾ. ದೇಶಭಕ್ತಿ ಸಂಘಟನೆಗಳನ್ನು ಗೌರವಿಸಲ್ಲ, ಓಟಿಗಾಗಿ ಅಲ್ಪಸಂಖ್ಯಾತರನ್ನ ಓಲೈಸುತ್ತಾರೆ, ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು