News Karnataka Kannada
Thursday, March 28 2024
Cricket
ಬೆಂಗಳೂರು ನಗರ

ಸರೋದ್ ವಾದಕ ರಾಜೀವ್ ತಾರಾನಾಥ್ ಗೆ ನಾಡೋಜ ಗೌರವ

Photo Credit :

ಸರೋದ್ ವಾದಕ ರಾಜೀವ್ ತಾರಾನಾಥ್ ಗೆ ನಾಡೋಜ ಗೌರವ

ಬೆಂಗಳೂರು: ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪ್ರಸಿದ್ಧ ಸರೋದ್ ವಾದಕ ರಾಜೀವ್ ತಾರನಾಥ್ ಅವರಿಗೆ ನಾಡೋಜ ಗೌರವ ನೀಡಲು ತೀರ್ಮಾನಿಸಿದೆ.

ತಾರಾನಾಥ್ ಅವರಿಗೆ ನಾಡೋಜ ಗೌರವ ನೀಡಲು ರಾಜ್ಯಪಾಲರು ಸಮ್ಮತಿಸಿದ್ದಾರೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಮಲ್ಲಿಕಾ ಎಸ್. ಘಂಟಿ ಹೇಳಿದರು.

1932, ಅಕ್ಟೋಬರ್ 17ರಂದು ಜನಿಸಿದ್ದ ರಾಜೀವ್ ತಾರಾನಾಥ್ ಅವರು ಇಪ್ಪತ್ತರ ಹರೆಯದಲ್ಲೇ ಕಾರ್ಯಕ್ರಮಗಳು ನೀಡಿ ಜನಪ್ರಿಯರಾಗಿದ್ದರು. ಇವರು ಸಂಗೀತದಲ್ಲಿ ಪಿಎಚ್ ಡಿ ಪದವಿ ಪಡೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು