News Kannada
Saturday, March 25 2023

ಬೆಂಗಳೂರು ನಗರ

ಸವಿರುಚಿ ಮೊಬೈಲ್ ಕ್ಯಾಂಟೀನ್ ಗೆ ಸಿಎಂ ಚಾಲನೆ

Photo Credit :

ಸವಿರುಚಿ ಮೊಬೈಲ್ ಕ್ಯಾಂಟೀನ್ ಗೆ ಸಿಎಂ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿರಾ ಕ್ಯಾಂಟೀನ್ ಮೂಲಕ ಬಡಜನರ ಹಸಿವು ನೀಗಿಸುವ ಪ್ರಯತ್ನ ಮಾಡಿದ್ದು, ಈಗ ಸವಿರುಚಿ ಎನ್ನುವ ಸಂಚಾರಿ ಕ್ಯಾಂಟೀನ್ ಗೆ ಚಾಲನೆ ನೀಡಿದ್ದಾರೆ.

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಸ್ತ್ರೀ ಶಕ್ತಿ ಒಕ್ಕೂಟಗಳು ಈ ಸವಿರುಚಿ ಮೊಬೈಲ್ ಕ್ಯಾಂಟೀನ್ ಆರಂಭಿಸಿದೆ. ಮಹಿಳೆಯರ ಸಬಲೀಕರಣಕ್ಕಾಗಿ ಈ ಕಾರ್ಯಕ್ರಮ ಆರಂಭಿಸಲಾಗಿದೆ. ಜಿಲ್ಲೆಗೆ ಒಂದರಂತೆ ಇದನ್ನು ಆರಂಭಿಸಲಾಗುವುದು ಎಂದರು.

ಈ ಮೊಬೈಲ್ ಕ್ಯಾಂಟೀನ್ ನಿಂದ ಸ್ತ್ರೀ ಶಕ್ತಿ ಸಂಘಟನೆಗಳು ಆರ್ಥಿಕವಾಗಿ ಬೆಳೆಯಲು ಸಹಕಾರಿಯಾಗುವುದು. ಜಾತ್ರೆ, ಕೈಗಾರಿಕಾ ಪ್ರದೇಶ, ಶಾಲಾ ಕಾಲೇಜು ಸಹಿತ ಜನರು ಸೇರುವೆಡೆ ಈ ಮೊಬೈಲ್ ಕ್ಯಾಂಟೀನ್ ತಲುಪಲಿದೆ ಎಂದು ಅವರು ಹೇಳಿದರು.

See also  ಭಾರಿ ಮಳೆ ಸಾಧ್ಯತೆ: ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು