News Kannada
Sunday, April 02 2023

ಬೆಂಗಳೂರು ನಗರ

ಕಾಂಗ್ರೆಸ್ ಬಂಡಾಯ: ಚುನಾವಣಾ ಪ್ರಚಾರದಿಂದ ದೂರವುಳಿದ ಸಿ.ಎಂ. ಇಬ್ರಾಹಿಂ

Photo Credit :

ಕಾಂಗ್ರೆಸ್ ಬಂಡಾಯ: ಚುನಾವಣಾ ಪ್ರಚಾರದಿಂದ ದೂರವುಳಿದ ಸಿ.ಎಂ. ಇಬ್ರಾಹಿಂ

ಬೆಂಗಳೂರು: ಉಪಚುನಾವಣೆಯಲ್ಲಿ ಆಡಳಿತದಲ್ಲಿರುವ ಬಿಜೆಪಿಗೆ ಕಾಂಗ್ರೆಸ್ ನ ಬಂಡಾಯದ ಲಾಭವಾಗುವಂತಹ ಲಕ್ಷಣಗಳು ಕಾಣಿಸುತ್ತಿದೆ.

ಉಪಚುನಾವಣೆಗೆ ಪಕ್ಷವು ನಿರ್ಧರಿಸಿದ್ದ ಸ್ಟಾರ್ ಪ್ರಚಾಕರಲ್ಲಿ ಸಿ.ಎಂ. ಇಬ್ರಾಹಿಂ ಅವರು ಪ್ರಚಾರದಿಂದ ದೂರ ಉಳಿದಿದ್ದಾರೆ ಎಂದು ಮೂಲಗಳು ಹೇಳಿವೆ. ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಂದ ಮುನಿಸಿಕೊಂಡು ಅವರು ಪ್ರಚಾರದಿಂದ ದೂರ ಉಳಿದಿರುವರು ಎಂದು ವರದಿಗಳು ಹೇಳಿವೆ.

ಶಿವಾಜಿನಗರದಿಂದ ತನಗೆ ಕಾಂಗ್ರೆಸ್ ಟಿಕೆಟ್ ನೀಡದೆ ಇರುವ ಹಿನ್ನೆಲೆಯಲ್ಲಿ ಅವರು ಪ್ರಚಾರಕ್ಕೆ ಹೋಗಿಲ್ಲ ಮತ್ತು ಅವರು ವಿದೇಶ ಪ್ರವಾಸದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

See also  ಚಂದ್ರು ಕೊಲೆ ಪ್ರಕರಣ: ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ; ಜಮೀರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು