News Kannada
Sunday, March 26 2023

ಬೆಂಗಳೂರು ನಗರ

SSLC ಪರೀಕ್ಷೆಯಲ್ಲಿ ಭಾರಿ ಬದಲಾವಣೆ ತಂದ ಶಿಕ್ಷಣ ಇಲಾಖೆ

Photo Credit :

ಈ ಭಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಭಾರಿ ಬದಲಾವಣೆ ಮಾಡಲು ಕರ್ನಾಟಕ ಪ್ರೌಡಶಿಕ್ಷಣಾ ಮಂಡಳಿ ನಿರ್ಧಾರ ಮಾಡಿದೆ. ಈ ಶೈಕ್ಷಣಿಕ ವರ್ಷಕ್ಕೆ ಬಹು ಆಯ್ಕೆಯ (multiple choice) ಪ್ರಶ್ನೆಗಳನ್ನ ಕೈಬಿಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

10ನೇ ತರಗತಿಯ ವಿದ್ಯಾರ್ಥಿಗಳು ಈ ಭಾರಿ ಬೋರ್ಡ್‌ ಪರೀಕ್ಷೆಯಲ್ಲಿ ವಿವರಣಾತ್ಮಕ ಉತ್ತರಗಳನ್ನ ಬರೆಯಬೇಕಾಗುತ್ತದೆ. ಬಹು ಆಯ್ಕೆಯ ಪ್ರಶ್ನೆಗಗಳನ್ನ ಈ ಭಾರಿ ಹಿಂತೆಗೆದುಕೊಂಡಿದೆ, ಮಾರ್ಚ್‌ ಏಪ್ರಿಲ್‌ ನಲ್ಲಿ 2022 ರಲ್ಲಿ ಪೂರ್ವ ಸಿದ್ದತಾ ಮತ್ತು ಅಂತಿಮ ಪರೀಕ್ಷೆಗಳು ನಡೆಯಲಿವೆ.

ಕೋವಿಡ್‌ ಪರಿಸ್ಥಿತಿಯನ್ನ ಮಸ್ಸಿನಲ್ಲಿಟ್ಟುಕೊಂಡು ಈ ನಿರ್ಧಾರವನ್ನ ತೆಗೆದುಕೊಳ್ಳಲಾಗಿದೆ. ಹಾಗಾಗಿ 2020-21 ರ ಶೈಕ್ಷಣಿಕ ವರ್ಷದಲ್ಲಿ MCQ ಮಾದರಿಯನ್ನ ಕೈ ಬಿಡಲಾಗಿದೆ.

See also  ಕನ್ನಡ ಸಾರಸ್ವತ, ವಿದ್ವತ್ ಲೋಕಕ್ಕೆ ತುಂಬಲಾರದ ನಷ್ಟ: ನಾರಾಯಣಾಚಾರ್ಯ ನಿಧನಕ್ಕೆ ಸಿಎಂ ಸಂತಾಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು