News Kannada
Thursday, March 30 2023

ಬೆಂಗಳೂರು ನಗರ

ರಮೇಶ್​ ಕುಮಾರ್​​ ಹೇಳಿಕೆ: ಇದು ನಾಚಿಕೆಗೇಡಿನ ಸಂಗತಿ ಎಂದ ಸಂಸದೆ ಜಯಾ ಬಚ್ಚನ್

Photo Credit :

ರಾಜ್ಯ ವಿಧಾನಸಭೆಯಲ್ಲಿ ಮಾಜಿ ಸ್ಪೀಕರ್ ರಮೇಶ್​ ಕುಮಾರ್​​ ನೀಡಿದ್ದ ಹೇಳಿಕೆಗೆ ಎಸ್​​ಪಿ ಸಂಸದೆ ಜಯಾ ಬಚ್ಚನ್​ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ದೆಹಲಿಯಲ್ಲಿ ಮಾತನಾಡಿದ ಜಯಾ ಬಚ್ಚನ್, ಇದು ನಾಚಿಕೆಗೇಡಿನ ಸಂಗತಿ. ಸದನದಲ್ಲಿ ಇನ್ನು ಮುಂದೆ ಯಾರೂ ಈ ರೀತಿ ಮಾತನಾಡದಂತೆ ಕಾಂಗ್ರೆಸ್​ ಪಕ್ಷ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ – ತೇಜಸ್ವಿ ಸೂರ್ಯ ಖಂಡಿಸಿದ್ದು, ವಿಧಾನಸಭೆಯಲ್ಲಿ ಪದೇ ಪದೇ ಇಂತಹ ಹೇಳಿಕೆ ನೀಡುವವರ ಬಗ್ಗೆ ಕ್ರಮ ಜರುಗಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.

See also  'ನೈಸ್‌ ಕಂಪನಿಯ ಹಗರಣ ಬಯಲಿಗೆ ಬರಲು ಸಿಬಿಯ ತನಿಖೆ ನಡೆಸಲಿ: ದೇವೇಗೌಡ ಆಗ್ರಹ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು