News Kannada
Monday, March 20 2023

ಬೆಂಗಳೂರು ನಗರ

ಸೋಂಕು ನಿಯಂತ್ರಿಸಲು ಜನರು ಹೆಚ್ಚು ಜಾಗೃತಿ ವಹಿಸಬೇಕು : ಸಚಿವ ಡಾ.ಕೆ. ಸುಧಾಕರ್

Photo Credit :

ಬೆಂಗಳೂರು : ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ನಿಯಂತ್ರಣಕ್ಕಾಗಿ ಕಠಿಣ ಕ್ರಮಗಳ ,ಅಗತ್ಯವಿದ್ದು, ರಾಜ್ಯದಲ್ಲಿ ಸೋಂಕು ನಿಯಂತ್ರಿಸಲು ಜನರು ಹೆಚ್ಚು ಜಾಗೃತಿ ವಹಿಸಬೇಕು ಎಂದು ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಹಿರಿಯ ಅಧಿಕಾರಿಗಳ ಮತ್ತು ತಜ್ಞರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು , ರಾಜ್ಯದಲ್ಲಿ ಸೋಂಕು ನಿಯಂತ್ರಿಸಲು ಜನರು ಹೆಚ್ಚು ಜಾಗೃತಿ ವಹಿಸಬೇಕು ಎಂದು ಸಚಿವ ಡಾ.ಕೆ. ಸುಧಾಕರ್ ಮನವಿ ಮಾಡಿದ್ದಾರೆ.

ಕ್ರಿಸ್ ಮಸ್, ಹೊಸ ವರ್ಷಾಚರಣೆ ಸೇರಿ ವಿವಿಧ ಚಟುವಟಿಕೆಗಳ ಮೇಲೆ ನಿಯಂತ್ರಣ ಹೇರುವ ಕುರಿತು ಸಿಎಂ ಸಮಾಲೋಚನೆ ನಡೆಸುತ್ತಿದ್ದು, ಶೀಘ್ರವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು. ವಿದೇಶದಿಂದ ಬಂದವರನ್ನು ವಿಮಾನ ನಿಲ್ದಾಣದಲ್ಲೇ ಪ್ರತ್ಯೇಕವಾಗಿರಸಬೇಕು ಎಂದು ತಜ್ಞರು ಶಿಫಾರಸು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

See also  ಇಂದು, ನಾಳೆ ದೇಶದಾದ್ಯಂತ ರಾಷ್ಟ್ರೀಕೃತ ಬ್ಯಾಂಕ್‌ಗಳ ಮುಷ್ಕರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು