News Kannada
Monday, March 27 2023

ಬೆಂಗಳೂರು ನಗರ

ಪೊಲೀಸ್ ಸ್ಟೇಷನ್ ನಿಂದ ಎಸ್ಕೇಪ್ ಆದ ವ್ಯಕ್ತಿ ಅಪಘಾತದಲ್ಲಿ ಸಾವು

Photo Credit :

ಬೆಂಗಳೂರು : ನಿನ್ನೆ ಶಕ್ತಿವೇಲು ಎಂಬಾತನ ಪತ್ನಿ ಸಂಗೀತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಳು ಈ ಪ್ರಕರಣದಲ್ಲಿ ಆರೋಪಿಯನ್ನ ಕೆ ಆರ್ ಪುರಂ ಪೊಲೀಸ್ರು ಬಂಧಿಸಿದ್ದರು.ಇಂದು ಆತ ಠಾಣೆಯಿಂದ ಎಸ್ಕೇಪ್ ಆಗಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಕೆ ಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇಂದು ಮುಂಜಾನೆ ಆರೋಪಿ ಶೌಚಾಲಯಕ್ಕೆ ಹೋಗಬೇಕು ಎಂದಿದ್ದ, ಈ ವೇಳೆ ಲಾಕಪ್ ನಿಂದ ಪೊಲೀಸ್ರು ಬಿಟ್ಟಿದ್ದರು ಆ ಸಮಯದಲ್ಲಿ ಪೊಲೀಸ್ರ ಕಣ್ ತಪ್ಪಿಸಿ ಈತ ಎಸ್ಕೇಪ್ ಆಗಿದ್ದು, ಪೊಲೀಸ್ರು ಈತನನ್ನು ಹಿಂಬಾಲಿಸಿದ್ದಾರೆ ಈ ವೇಳೆ ಟಿನ್ ಫ್ಯಾಕ್ಟರಿ ಬ್ರಿಡ್ಜ್ ಬಳಿ ಅಪಘಾತ ಸಂಭವಿಸಿ ಆರೋಪಿ ಸಾವನ್ನಪ್ಪಿದ್ದಾನೆ. ಈ ಕುರಿತು ಕೆ ಆರ್ ಪುರಂ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಭೀಕರ ರಸ್ತೆ ಅಪಘಾತ: ಮೂವರು ಯುವಕರು ದಾರುಣ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು