News Kannada
Wednesday, March 22 2023

ಬೆಂಗಳೂರು ನಗರ

ತಜ್ಞರ ಸಮಿತಿ ನೀಡುವ ಸಲಹೆಗಳ ಮೇರೆಗೆ ಶಾಲೆ ಪುನರಾರಂಭ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತಿದೆ: ಬಿಸಿ. ನಾಗೇಶ್

Photo Credit :

ಬೆಂಗಳೂರು : ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಂದ್ ಆಗಿದ್ದ ಶಾಲೆಗಳ ಪುನರಾರಂಭ ಕುರಿತು ಚಿಂತನೆಗಳು ನಡೆಯುತ್ತಿವೆ ಎಂದು ಸಚಿವ ಬಿಸಿ. ನಾಗೇಶ್ ಮಹತ್ವದ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಕೊರೊನಾ ವೈರಸ್ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಂದ್ ಆಗಿದ್ದ ಶಾಲೆಗಳ ಪುನರಾರಂಭ ಕುರಿತು ಚಿಂತನೆಗಳು ನಡೆಯುತ್ತಿವೆ . ಈ ಕುರಿತು ಶುಕ್ರವಾರ ತಜ್ಞರ ಸಮಿತಿ ಜೊತೆಗೆ ಸಭೆ ನಡೆಸಲಿರುವ ಸಿಎಂ ಬಸವರಾಜ ಬೊಮ್ಮಾಯಿಯವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆಂದು ಹೇಳಿದ್ದಾರೆ .

ಮಕ್ಕಳ ಮೇಲೆ ಓಮಿಕ್ರಾನ್ ರೂಪಾಂತರದ ಕಡಿಮೆ ಪರಿಣಾಮವನ್ನು ಸೂಚಿಸುವ ದತ್ತಾಂಶದ ಆಧಾರದ ಮೇಲೆ ಶಾಲೆಗಳನ್ನು ಪುನರಾರಂಭಿಸಲು ಸರ್ಕಾರ ಚಿಂತನೆ ನಡೆಸಿದೆ . ತಜ್ಞರ ಸಮಿತಿ ನೀಡುವ ಸಲಹೆಗಳ ಮೇರೆಗೆ ಶಾಲೆ ಪುನರಾರಂಭ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

See also  5 ವರ್ಷದ ಮಗಳ ಮೇಲೆ ನಿರಂತರ ಅತ್ಯಾಚಾರ: ಪೋಲೀಸರಿಂದ ನೀಚ, ಕಾಮುಕ ತಂದೆಯ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು