News Kannada
Sunday, March 26 2023

ಬೆಂಗಳೂರು ನಗರ

ವೀಕೆಂಡ್ ಕರ್ಪ್ಯೂ ರದ್ದು: ಎಣ್ಣೆಪ್ರಿಯರಿಗೆ ಶನಿವಾರ, ಭಾನುವಾರವೂ ಸಿಗಲಿದೆ ಮದ್ಯ!

Photo Credit :

ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ವೀಕೆಂಡ್ ಕರ್ಪ್ಯೂವನ್ನು ರದ್ದುಗೊಳಿಸಲಾಗಿದ್ದು, ಈ ಮೂಲಕ ಹಲವು ಉದ್ಯಮಗಳಿಗೆ ಮತ್ತೆ ಜೀವ ಬಂದಂತಾಗಿದೆ.

ನಾಳೆಯಿಂದ ಶನಿವಾರ ಮತ್ತು ಭಾನುವಾರದ ಕರ್ಪ್ಯೂ ರದ್ದುಗೊಳ್ಳಲಾಗಿದ್ದು, ಈ ಮೂಲಕ ಎಣ್ಣೆಪ್ರಿಯರಿಗೆ ನಾಳೆ,ನಾಳಿದ್ದು ಮದ್ಯ ಸಿಗಲಿದೆ. ಇನ್ನು ಹೊಟೇಲ್ ಉದ್ಯಮಕ್ಕೂ ಕರ್ಪ್ಯೂ ರದ್ದು ಸಂತಸ ನೀಡಿದ್ದು, ಸಿಎಂ ನಿರ್ಧಾರವನ್ನು ಸ್ವಾಗತಿಸಿದೆ.

See also  ಎಚ್. ವಿಶ್ವನಾಥ್ ಪರಿಸ್ಥಿತಿಗೆ ಅವರೇ ಹೊಣೆ: ಬೈರತಿ ಬಸವರಾಜ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು