News Kannada
Sunday, March 26 2023

ಬೆಂಗಳೂರು ನಗರ

ದಶಕಗಳ ಹಿಂದಿನ ಹಳೇ ಸಂಪ್ರದಾಯಕ್ಕೆ ಸಾಕ್ಷಿಯಾದ ರಾಜ್ಯಪಾಲರು

Photo Credit :

ಬೆಂಗಳೂರು: ವಿಧಾನ ಮಂಡಲದ ಅಧಿವೇಶನ ಆರಂಭವಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಶಕಗಳ ಹಿಂದಿನ ಸಂಪ್ರದಾಯಕ್ಕೆ ಸಾಕ್ಷಿಯಾಗಿ  ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೂಲಕ ಸದನಕ್ಕೆ ಆಗಮಿಸಿದರು.

ಹೀಗಾಗಿ ಎರಡು ದಶಕಗಳ ನಂತರ ರಾಜ್ಯಪಾಲರು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೂಲಕ ಜಂಟಿ ಅಧಿವೇಶನಕ್ಕೆ ಆಗಮಿಸಿದಂತಾಯಿತು. ಎರಡು ದಶಕಗಳ ನಂತರ ಹಳೇ ಪರಂಪರೆಗೆ ಮತ್ತೆ ರಾಜ್ಯಪಾಲರು ಚಾಲನೆ ನೀಡಿದರು.

ವಯೋಸಹಜ ಕಾರಣಗಳಿಂದ ಈ ಪರಂಪರೆ ನಿಂತು ಹೋಗಿತ್ತು. ಇದೀಗ ಮತ್ತೆ ಹಳೇ ಸಂಪ್ರದಾಯಕ್ಕೆ ಇಂದು ಚಾಲನೆ ನೀಡಲಾಗಿದೆ.

ರಾಜ್ಯಪಾಲರನ್ನು ಸಿಎಂ ಬಸವರಾಜ ಬೊಮ್ಮಾಯಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ಬಸವರಾಜ ಹೊರಟ್ಟಿ ಹೂ ಗುಚ್ಛ ನೀಡಿ ಅದ್ದೂರಿ ಸ್ವಾಗತ ಮಾಡಿದರು.

See also  ಧಾರ್ಮಿಕ ಕಟ್ಟಡಗಳ ಸಂರಕ್ಷಣಾ ಕಾಯ್ದೆ-2021 ಜಾರಿಗೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು