News Kannada
Thursday, March 23 2023

ಬೆಂಗಳೂರು ನಗರ

ರಾಜ್ಯದಲ್ಲಿ ಇಂದು 202 ಜನರಲ್ಲಿ ಕೊರೊನಾ ಸೋಂಕು ದೃಢ

Photo Credit : News Kannada

ಬೆಂಗಳೂರು: ರಾಜ್ಯದಲ್ಲಿ ಇಂದು 202 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 7 ಜನ ಸೋಂಕಿತರು ಮೃತಪಟ್ಟಿದ್ದಾರೆ. 971 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.ಇದುವರೆಗೆ 39,957 ಸೋಂಕಿತರು ಮೃತಪಟ್ಟಿದ್ದಾರೆ. 38,96,423 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ 4847 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.52 ರಷ್ಟು ಇದೆ. ಒಟ್ಟು ಸೋಂಕಿತರ ಸಂಖ್ಯೆ 39,41,265 ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರದಲ್ಲಿ 150 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಮೂವರು ಮೃತಪಟ್ಟಿದ್ದಾರೆ. 393 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3003 ಸಕ್ರಿಯ ಪ್ರಕರಣಗಳಿವೆ.

ಬಾಗಲಕೋಟೆ, ಚಾಮರಾಜನಗರ, ಚಿಕ್ಕಬಳ್ಳಾಪುರ, ಧಾರವಾಡ, ಹಾವೇರಿ, ಕಲಬುರ್ಗಿ, ಕೊಡಗು, ಕೊಪ್ಪಳ, ಮಂಡ್ಯ, ರಾಯಚೂರು, ರಾಮನಗರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಕೇಸ್ ವರದಿಯಾಗಿಲ್ಲ. ತುಮಕೂರು 10, ಮೈಸೂರು 6, ಉತ್ತರಕನ್ನಡ 4, ದಾವಣಗೆರೆ 4, ಚಿಕ್ಕಮಗಳೂರು 3, ಗದಗ 3, ಬೆಳಗಾವಿ 4, ಬಳ್ಳಾರಿ 3 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ನಗರ 3, ಬಳ್ಳಾರಿ, ದಕ್ಷಿಣಕನ್ನಡ, ದಾವಣಗೆರೆ, ಮೈಸೂರು ತಲಾ ಒಬ್ಬರು ಮೃತಪಟ್ಟಿದ್ದಾರೆ.

See also  ಮಾಜಿ ಸಚಿವ ವಿನಯ ಕುಲಕರ್ಣಿ ಸಲ್ಲಿಸಿದ ಜಾಮೀನನ್ನು ತಿರಸ್ಕರಿಸಿದ ಹೈಕೋರ್ಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು