News Kannada
Tuesday, October 03 2023
ಬೆಂಗಳೂರು ನಗರ

ಬೆಂಗಳೂರು: ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ

Restaurant manager shot dead in Hyderabad
Photo Credit :

ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಪತಿ ‌ತನ್ನ  ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ವ ಘಟನೆ ಬೆಳಕಿಗೆ ಬಂದಿದೆ.

ಈ ಘಟನೆ ಯಶವಂತಪುರದಲ್ಲಿ ನಡೆದಿದೆ. ಅನಸೂಯ (42) ಎಂಬ ಪತ್ನಿಯನ್ನು ಕೊಲೆಗೈದ ಬಳಿಕ, 13 ವರ್ಷದ ಮಗಳನ್ನು ಕೊಲೆಮಾಡಲು ಆರೋಪಿ ತಾನೇಂದ್ರ ಯತ್ನಿಸಿದ್ದಾನೆ. ಬಳಿಕ ತಾನೇ ಪೊಲೀಸರಿಗೆ ಕರೆ ಮಾಡಿ ಕೊಲೆಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ವೇಳೆ ಘಟನಾ ಸ್ಥಳಕ್ಕೆ ಯಶವಂತಪುರ ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಆತನೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲೇ ಪತಿಯಿಂದಲೇ ಪತ್ನಿಯನ್ನು ಕೊಲೆ ಮಾಡಿ ಘನಘೋರ ಕೃತ್ಯ ಬೆಳಕಿಗೆ ಬಂದಿದೆ.

See also  ಬಿಸಿಲಿನ ಧಗೆ: ಶಾಲಾ ಆರಂಭೋತ್ಸವ ಜೂನ್ 14ಕ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು