News Kannada
Wednesday, September 27 2023
ಬೆಂಗಳೂರು ನಗರ

ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿದ ಬಿ.ವೈ. ವಿಜಯೇಂದ್ರ

B.Y. Vijayendra Condemns Praveen Nettaru's Murder
Photo Credit : Facebook

ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂತಹ ಘಟನೆ ಮರುಕಳಿಸದಂತೆ ತಾರ್ಕಿಕ ಅಂತ್ಯ ಹಾಡಬೇಕಿದೆ.

ಪ್ರವೀಣ್ ಕುಟುಂಬದವರೊಂದಿಗೆ ನಾವೆಲ್ಲರೂ ಇದ್ದು ಆ ಕುಟುಂಬಕ್ಕೆ ನೈತಿಕ ಧೈರ್ಯ ತುಂಬೋಣ. ಪೊಲೀಸರ ತನಿಖೆಗೆ ಪೂರಕ ಸಹಕಾರ ನೀಡೋಣ ಎಂದು ಟ್ವಿಟರ್ ನಲ್ಲಿ ಕಾರ್ಯಕರ್ತರಿಗೆ ವಿಜಯೇಂದ್ರ ಮನವಿ ಮಾಡಿದ್ದಾರೆ. ಕಾರ್ಯಕರ್ತರ ಕಿಚ್ಚು ಸಂಯಮದ ಎಲ್ಲೆ ಮೀರದಿರಲಿ. ನಿಮ್ಮ ನೋವಲ್ಲಿ ಪಕ್ಷದ ಪ್ರತಿ ನಾಯಕರು ಜೊತೆಗಿದ್ದಾರೆ.

ಪ್ರವೀಣ್ ಹತ್ಯೆಯನ್ನು ಖಂಡಿಸಿರುವ ಅವರು, ಕಾರ್ಯಕರ್ತರೇ ಪಕ್ಷದ ಆಧಾರ ಸ್ತಂಭವೆಂದು ಬಿಜೆಪಿ ನಂಬಿದೆ. ಪ್ರತಿ ಕಾರ್ಯಕರ್ತನೂ ತನ್ನ ಕುಟುಂಬದ ಸದಸ್ಯರೆಂದು ಪರಿಗಣಿಸುತ್ತದೆ. ಕಾರ್ಯಕರ್ತರ ಕೊಲೆ ವಿಚಾರವನ್ನು ಹಗುರವಾಗಿ ತೆಗೆದುಕೊಂಡಿಲ್ಲ. ಕಾರ್ಯಕರ್ತರ ಪ್ರಾಣಕ್ಕೆ ಬೆಲೆ ಕಟ್ಟಲಾಗದು. ಕ್ರಿಮಿನಲ್ ಗಳನ್ನು ಬೇರು ಸಹಿತ ಕಿತ್ತೊಗೆಯುವವರೆಗೂ ವಿರಮಿಸುವುದಿಲ್ಲ. ನಮ್ಮದೇ ಸರ್ಕಾರ ಇದೆ ವಿಶ್ವಾಸವಿಡಿ ಎಂದು ಟ್ವೀಟ್ ಮಾಡಿದ್ದಾರೆ.

See also  ಪ್ರಧಾನಿ‌ ನರೇಂದ್ರ ಮೋದಿಯವರ ಪ್ರವಾಸಕ್ಕೆ 34 ಕೋಟಿ ರೂ. ಖರ್ಚು ಮಾಡಿದ ರಾಜ್ಯ ಸರ್ಕಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು