News Kannada
Tuesday, December 12 2023
ಬೆಂಗಳೂರು ನಗರ

ಬೆಂಗಳೂರು: ಸರ್ಕಾರದ ಕಾರ್ಯವೈಖರಿ ಬಗ್ಗೆ ಅಮಿತ್ ಶಾಗೆ ತೃಪ್ತಿಯಿದೆ ಎಂದ ಅರಗ ಜ್ಞಾನೇಂದ್ರ

Complaint filed against Araga Gyanendra for comments on Kharge's complexion
Photo Credit : Twitter

ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಇಂದು ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು  ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆ ಕುರಿತು ಅಮಿತ್ ಶಾ ಅವರು ಮಾಹಿತಿ ಪಡೆದಿದ್ದಾರೆ. ಎಲ್ಲವನ್ನೂ ಹೇಳಲು ಆಗಲ್ಲ. ಸರ್ಕಾರದ ಕಾರ್ಯವೈಖರಿ ಬಗ್ಗೆ ಅಮಿತ್ ಶಾಗೆ ತೃಪ್ತಿಯಿದೆ ಎಂದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಮಾತನಾಡಿದ ಅರಗಜ್ಞಾನೇಂದ್ರ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬಲಾವಣೆ ಊಹಾಪೋಹ ಅಷ್ಟೇ, ರಾಜ್ಯದ ಬೆಳವಣಿಗೆ ಅಮಿತ್ ಶಾ ಗಮನಕ್ಕೆ ಬಂದಿದೆ. ರಾಹುಲ್ ಗಾಂಧಿ ಆರೋಪದ ಬಗ್ಗೆ ಅವರಿಗೆ ಗೊತ್ತಿದೆ ಎಂದು ಹೇಳಿದ್ದಾರೆ.

See also  ಮಂಗಳೂರು: ವಿವಿ ಕಾಲೇಜಿನಲ್ಲಿ ರೆಡ್ ಕ್ರಾಸ್ ಅಧಿಕಾರಿಗಳಿಗೆ ಎರಡು ದಿನಗಳ ಕಾರ್ಯಾಗಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು