News Kannada
Tuesday, October 03 2023
ಬೆಂಗಳೂರು ನಗರ

ಬೆಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

Minor girl found dead at govt-run hostel in K’taka
Photo Credit :

ಬೆಂಗಳೂರು: ರಾಜಧಾನಿಯಲ್ಲಿ ಕ್ಯಾನ್ಸರ್‌ನಿಂದ ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೋಣನಕುಂಟೆಯ ಚುಂಚನಕಟ್ಟೆ ಎಸ್​​ಬಿಐ ಲೇಔಟ್ ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹೇಶ್, ಜ್ಯೋತಿ ಹಾಗೂ ಮಗ ನಂದೀಶ್ ಗೌಡ ಆತ್ಮಹತ್ಯೆಗೆ ಶರಣಾದವರು.

ತಾನು ಕ್ಯಾನ್ಸರ್‌ನಿಂದ ಬಳಲುತ್ತಿದ್ದು ನನಗೆ ಹೆಚ್ಚು ಕಮ್ಮಿ ಆದ್ರೆ ಮುಂದೆ ಯಾರು ನೋಡಿಕೊಳ್ಳುತ್ತಾರೆ ಅಂತ ಅಲೋಚಿಸಿದ ಮಹೇಶ್‌, ಇಂದು ಬೆಳಗ್ಗೆ ತಮ್ಮ ಹೆಂಡ್ತಿ ಹಾಗೂ ಮಗನನ್ನು ಕೊಲೆ ಮಾಡಿ ತಾವು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಕೋಣಕುಂಟೆ ಪೋಲಿಸರು ಆಗಮಿಸಿದ್ದು ಮರಣೋತ್ತರ ಪರೀಕ್ಷೆಗೆ ಮೂವರ ಶವವನ್ನು ಕಳುಹಿಸಿದ್ದು, ಬಳಿಕ ಕೊಲೆಯಾಗಿರುವ ಮಾಹಿತಿ ಕೂಡ ತಿಳಿದು ಬರಲಿದೆ ಎನ್ನಲಾಗಿದೆ.

 

See also  ತರಗತಿಗಳಿಂದ ಹೊರಗುಳಿದ ಮಕ್ಕಳಿಗೂ ಲಸಿಕೆ: ಸಚಿವ ಬಿ.ಸಿ. ನಾಗೇಶ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು