News Kannada
Sunday, March 26 2023

ಬೆಂಗಳೂರು ನಗರ

ಬೆಂಗಳೂರು: ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ತುರ್ತು ಸಭೆ

Haveri: 'Sahitya Sammelana to discuss State's present day challenges'
Photo Credit : News Kannada

ಬೆಂಗಳೂರು: ಮಳೆಯಿಂದ ಉಂಟಾದ ಹಾನಿಯ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗೃಹ ಕಚೇರಿ ಕೃಷ್ಣದಲ್ಲಿ ಸಂಜೆ 6ಗಂಟೆಗೆ ಸಭೆ ನಡೆಸಲಿದ್ದಾರೆ.

ಬಿಡದೆ ಬರುತ್ತಿರುವ ಮಳೆಯಿಂದ ರಾಜಾಧಾನಿ ಬೆಂಗಳೂರಿನಲ್ಲಿ ರಸ್ತೆಗಳು ಗುಂಡಿ ಬಿದ್ದಿದ್ದು, ಸಂಚಾರ ವ್ಯವಸ್ಥೆ ದುಸ್ಥರವಾಗಿದೆ. ಈ ಬಗ್ಗೆ ನಾಗರಿಕರಿಂದ ತೀವ್ರ ಟೀಕೆ ವ್ಯಕ್ತವಾಗುತ್ತಿದ್ದರೂ ಸರಕಾರ ಸ್ಪಂದಿಸುತ್ತಿಲ್ಲ ಎಂಬ ಮಾತುಗಳೂ ಕೇಳಿ ಬಂದಿವೆ. ಬೊಮ್ಮಾಯಿ ಸರಕಾರ ಬಂದು ಒಂದು ವರ್ಷ ಕಳೆದರೂ ಬೆಂಗಳೂರು ಉಸ್ತುವಾರಿ ಸಚಿವರನ್ನು ನೇಮಕ ಮಾಡುವುದಕ್ಕೆ ಇನ್ನೂ ಸಾಧ್ಯವಾಗಿಲ್ಲ . ಖುದ್ದು ಬೊಮ್ಮಾಯಿ ಅವರೇ ಬೆಂಗಳೂರು ನಗರ ಉಸ್ತುವಾರಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ತುರ್ತು ಸಭೆ ಕರೆದಿದ್ದಾರೆ.

See also  ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್; ಶೇ. 20 ರಷ್ಟು ಪಠ್ಯ ಕಡಿತಕ್ಕೆ ಮುಂದಾದ ಶಿಕ್ಷಣ ಇಲಾಖೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು