News Kannada
Thursday, September 28 2023
ಬೆಂಗಳೂರು ನಗರ

ಬೆಂಗಳೂರು: ಆಶಿಶ್ ಕುಮಾರ್ ನೇತೃತ್ವದ ಕೇಂದ್ರ ಅಧ್ಯಯನ ತಂಡದೊಂದಿಗೆ ಸಿಎಂ ಬೊಮ್ಮಾಯಿ ಸಭೆ

Bengaluru: CM Bommai meets central study team led by Ashish Kumar
Photo Credit : News Kannada

ಬೆಂಗಳೂರು, ಸೆ.7: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜುಲೈ ಹಾಗೂ ಆಗಸ್ಟ್ ತಿಂಗಳಲ್ಲಿ ಸಂಭವಿಸಿದ ಮಳೆಹಾನಿ ಅಧ್ಯಯನಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ನೇತೃತ್ವದ ಕೇಂದ್ರ ಅಧ್ಯಯನ ತಂಡದೊಂದಿಗೆ ಸಭೆ ನಡೆಸಿದರು.

ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ, ಬಿ.ಸಿ. ಪಾಟೀಲ, ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರನಾಯಕ್, ವಿಪತ್ತು ನಿರ್ವಹಣೆ ಆಯುಕ್ತ ಮನೋಜ್ ರಾಜನ್ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

See also  ಮಂಗಳೂರು: ನಗರ ಭಯೋತ್ಪಾದನಾ ನಿಗ್ರಹ ದಳದಿಂದ ಅಣಕು ಪ್ರದರ್ಶನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು