News Kannada
Friday, September 22 2023
ಬೆಂಗಳೂರು ನಗರ

ಬೆಂಗಳೂರು: ರಾಜ್ಯ ಮಟ್ಟದ ತೃತೀಯ ಅಂಚೆ ನೌಕರರ ಸಾಹಿತ್ಯ ಸಮ್ಮೇಳನ ಹಾಗೂ ಅಂಚೆ ರತ್ನ ಪ್ರಶಸ್ತಿ ಪ್ರಧಾನ

Bengaluru: Third State-level Postal Employees Literary Conference and Postal Ratna Awards
Photo Credit : By Author

ಬೆಂಗಳೂರು: ಕರ್ನಾಟಕ ಅಂಚೆ ನೌಕರರ ಸಾಹಿತ್ಯ ಬಳಗ, ಸುಮಂಗಲಿ ಸೇವಾ ಆಶ್ರಮ, ಕರ್ನಾಟಕ ಗಾಂಧಿ ಸ್ಮಾರಕ ನಿಧಿವತಿಯಿಂದ ರಾಜ್ಯ ಮಟ್ಟದ ತೃತೀಯ ಅಂಚೆ ನೌಕರರ ಸಾಹಿತ್ಯ ಸಮ್ಮೇಳನ ಹಾಗೂ ಅಂಚೆ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಬೆಂಗಳೂರಿನಲ್ಲಿಂದು ನಡೆಯಿತು.

ಸಮೇಳನಾಧ್ಯಕ್ಷೆ ಸಾಹಿತಿ ಇಂದಿರಾ ಕೃಷ್ಣಪ್ಪ, ಕರ್ನಾಟಕ ವಲಯದ ಸಿಪಿಎಂಜಿ ರಾಜೇಂದ್ರ ಕುಮಾರ್, ಚಿತ್ರ ನಿರ್ದೇಶಕ, ನಿರ್ಮಾಪಕ ಮದನ್ ಮಲ್ಲು, ವಿಧಾನ ಸದಸ್ಯ ಡಿ.ಎಸ್.ವೀರಯ್ಯ, ಸುಮಂಗಲಿ ಸೇವಾಶ್ರಮದ ಸುಶೀಲಮ್ಮ ಮತ್ತಿತರರು ಹಾಜರಿದ್ದರು.

ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ವೀರಯ್ಯ ನವರಿಗೆ ಅಂಚೆ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

See also  ಹೊಸ ಶೈಕ್ಷಣಿಕ ವರ್ಷದ ಬೋಧನಾ ಶುಲ್ಕ ಪಡೆಯಲು ಶಿಕ್ಷಣ ಇಲಾಖೆ ಇಂದ ಅನುಮತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

31125

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು