News Kannada
Sunday, September 24 2023
ಬೆಂಗಳೂರು ನಗರ

ಬೆಂಗಳೂರು: ಬಿಜೆಪಿ ಸರ್ಕಾರ ಜನರ ಕಷ್ಟಕ್ಕೆ ಸ್ಪಂಧಿಸುವ ಕಾರ್ಯ ಮಾಡಿಲ್ಲ- ಸಿದ್ದರಾಮಯ್ಯ

Airstrip to promote tourism: CM announces in budget
Photo Credit : Facebook

ಬೆಂಗಳೂರು: ಬಿಜೆಪಿ ಸರ್ಕಾರ ಮೂರು ವರ್ಷದಲ್ಲಿ ರಾಜ್ಯದ ಸಂಪತ್ತನ್ನು ಲೂಟಿ ಮಾಡಿದ್ದನ್ನು ಬಿಟ್ಟರೆ, ಜನರ ಕಷ್ಟಕ್ಕೆ ಸ್ಪಂಧಿಸುವ ಕಾರ್ಯ ಮಾಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಇದೇ ವೇಳೆ ಅವರು ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದು, ಬಡವರ, ರೈತರ, ಯುವಕರ, ಅಲ್ಪಸಂಖ್ಯಾತರ ವಿರೋಧಿ ಸರ್ಕಾರವನ್ನು ಕಿತ್ತೊಗೆಯಬೇಕಾಗಿದೆ ಎಂದರು.

ಇನ್ನೂ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿರುವುದರಿಂದ ರಾಜ್ಯದ ಜನತೆಗೆ ಹೆಮ್ಮೆಯಾಗಿದೆ. ಪಕ್ಷದ ಕಾರ್ಯಕರ್ತರಂತೂ ಸಂತಸಗೊಂಡಿದ್ದಾರೆ ಅಂತ ತಿಳಿಸಿದರು.

See also  ಪಿರಿಯಾಪಟ್ಟಣ: ಕಣಗಾಲುನಲ್ಲಿ ಮೂವರು ಕಳ್ಳರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು