News Kannada
Thursday, June 01 2023
ಬೆಂಗಳೂರು ನಗರ

ಬೆಂಗಳೂರು: ಆಪರೇಷನ್ ಕಮಲದ ಮಾಸ್ಟರ್ ಮೈಂಡ್ ಕಾಂಗ್ರೆಸ್‌ ಸೇರ್ಪಡೆ

Master mind of Operation Kamala which resulted in fall of JD(S) -Congress government joins Congress
Photo Credit : By Author

ಬೆಂಗಳೂರು: 2019ರಲ್ಲಿ ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಪತನದ ಹಿಂದಿನ ಮೆದುಳು ಎಂದು ಪರಿಗಣಿಸಲ್ಪಟ್ಟಿರುವ ಮಂಡ್ಯ ಜಿಲ್ಲೆಯ ಮದ್ದೂರಿನ ಉದ್ಯಮಿ ಉದಯ್ ಗೌಡ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಅವರಿಗೆ ಮಂಡ್ಯ ಜಿಲ್ಲೆಯ ಮದ್ದೂರಿನಿಂದ ಕಾಂಗ್ರೆಸ್ ಟಿಕೆಟ್ ಸಿಗುವ ಸಾಧ್ಯತೆ ಇದೆ.

ಕುತೂಹಲದ ಸಂಗತಿ ಎಂದರೆ ಪಕ್ಷಕ್ಕೆ ಸೇರ್ಪಡೆಗೊಳ್ಳುವ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಇರಲಿಲ್ಲ. ಬದಲಾಗಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬರಮಾಡಿಕೊಂಡರು.

ಆಪರೇಷನ್ ಕಮಲದ ಭಾಗವಾಗಿರುವ ಉದಯ್ ಅವರನ್ನು ಪಕ್ಷಕ್ಕೆ ಹೇಗೆ ಸ್ವೀಕರಿಸುತ್ತೀರಿ ಎಂದು ಪತ್ರಕರ್ತರು ಡಿಕೆಶಿ ಅವರನ್ನು ಕೇಳಿದಾಗ, ಅವರು ಹಿಂದಿನದು ಮತ್ತು ಚುನಾವಣೆ ಸಮಯದಲ್ಲಿ ಪಕ್ಷಾಂತರ ಸಾಮಾನ್ಯ ಎಂದು ಹೇಳಿದರು.

ಹಲವು ಜೆಡಿಎಸ್ ಮುಖಂಡರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಅದೇ ರೀತಿ ಎಲ್ಲಾ ಪಕ್ಷಗಳಲ್ಲೂ ಇಂತಹ ಪಕ್ಷಾಂತರಗಳು ವರದಿಯಾಗುತ್ತಿವೆ.

See also  ದೌರ್ಜನ್ಯ ನಿರ್ಮೂಲನೆಗೆ ಆದ್ಯತೆ: ಡಾ. ಜಿ. ಪರಮೇಶ್ವರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12429
Bhavana S.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು