News Kannada
Sunday, June 04 2023
ಬೆಂಗಳೂರು ನಗರ

ದಾಳಿಯಾದಾಗ ಗುಪ್ತಚರ ಇಲಾಖೆ ಯಾವ ಬಿಲದಲ್ಲಿ ಗೆಣಸು ಹುಡುಕುತ್ತಿತ್ತು- ಕಾಂಗ್ರೆಸ್‌ ಪ್ರಶ್ನೆ

Congress maintains silence on Kumaraswamy's allegations
Photo Credit : Wikimedia

ಬೆಂಗಳೂರು: ಶಿಕಾರಿಪುರದ ಬಿ.ಎಸ್‌. ಯಡಿಯೂರಪ್ಪ ಮನೆ ಮೇಲೆ ನಡೆದ ದಾಳಿಯಲ್ಲಿ ಬಿಜೆಪಿ ಸಂತೋಷ ಕೂಟದ ಕೈವಾಡ ಇರುವುದು ನಿಶ್ಚಿತ ವ್ಯಂಗ್ಯವಾಡಿದೆ.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಲ್ಲ ಸರ್ಕಾರದ ನಿರ್ಧಾರಗಳಲ್ಲಿ ಅವರ ಪಾತ್ರವಿಲ್ಲ. ಆದರೂ ಅವರ ಮನೆ ಮೇಲೆ ದಾಳಿ ನಡೆದಿದೆ. ಗುಪ್ತಚರ ಇಲಾಖೆ, ಪೊಲೀಸರು ಕಣ್ಮುಚ್ಚಿ ಕುಳಿತ್ತಿದ್ದೇಕೆ ಎಂದು ಸರಣಿ ಟ್ವೀಟ್‌ ಮೂಲಕ ಪ್ರಶ್ನಿಸಿದೆ.

ಗೃಹಸಚಿವರ ತವರು ಜಿಲ್ಲೆಯಲ್ಲಿ ಮಾಜಿ ಸಿಎಂ ಮನೆಗೆ ರಕ್ಷಣೆ ಇಲ್ಲವೆಂದರೆ ಏನರ್ಥ. ಗುಪ್ತಚರ ಇಲಾಖೆ ಯಾವ ಬಿಲದಲ್ಲಿ ಗೆಣಸನ್ನು ಹುಡುಕುತ್ತಿತ್ತು? ಅರಗ ಜ್ಞಾನೇಂದ್ರ ಅವರೇ ? ಇದು ಕಾನೂನು ಸುವ್ಯವಸ್ಥೆಯ ವೈಫಲ್ಯವೇ ಅಥವಾ ಷಡ್ಯಂತ್ರವೇ? ಮೀಸಲಾತಿ ಅವಾಂತರಕ್ಕೆ ಹೊಣೆಗಾರರಲ್ಲದ ಬಿಎಸ್‌ವೈ ಮನೆ ಮೇಲೆ ದಾಳಿ ಮಾಡಿದ್ದು ಯಾರ “ಸಂತೋಷ”ದ ಕಾರಣಕ್ಕೆ? ಎಂದು ಪ್ರಶ್ನಿಸಿದೆ.

See also  ಉಡುಪಿ: 18 ವರ್ಷ ಮೇಲ್ಪಟ್ಟವರು ಕೋವಿಡ್ ಮುಂಜಾಗ್ರತಾ ಡೋಸ್ ಲಸಿಕೆ ಪಡೆಯುವುದು ಅಗತ್ಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು