News Kannada
Friday, June 09 2023
ಬೆಂಗಳೂರು ನಗರ

ಜೆಡಿಎಸ್‌ ಮೂರನೇ ಪಟ್ಟಿ ಬಿಡುಗಡೆ: ಪಕ್ಷಸೇರಿದ ದಿನವೇ ಆಯನೂರಿಗೆ ಟಿಕೆಟ್‌

JD(S) releases third list: On the day of joining the party, a ticket for Ayanur, N. R .
Photo Credit : News Kannada

ಬೆಂಗಳೂರು: ಜೆಡಿಎಸ್‌ ವಿಧಾನಸಭೆ ಚುನಾವಣೆಗೆ ಸಂಬಂಧಿಸಿ ಮೂರನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಸದ್ಯ ಬಿಡುಗಡೆಯಾಗಿರುವ ಪಟ್ಟಿಯಲ್ಲಿ 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ​​ಬಿಜೆಪಿ ಮತ್ತು ಕಾಂಗ್ರೆಸ್​ನಿಂದ ಪಕ್ಷಾಂತರ ಮಾಡಿದ ಹಲವು ನಾಯಕರು ಪ್ರಾದೇಶಿಕ ಪಕ್ಷದಿಂದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿ ನಗರ, ಮಂಡ್ಯ, ವರುಣಾ, ರಾಜಾಜಿನಗರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ 12 ಅಭ್ಯರ್ಥಿಗಳನ್ನು ಬದಲಾವಣೆ ಮಾಡಿದೆ.

ಆಯನೂರು ಮಂಜುನಾಥ್​ಗೆ ಶಿವಮೊಗ್ಗ ಟಿಕೆಟ್: ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಜೆಡಿಎಸ್ ಸೇರ್ಪಡೆ ಆಗಿರುವ ಶಿವಮೊಗ್ಗ ಬಿಜೆಪಿ ಎಂಎಲ್‌ಸಿ ಆಯನೂರು ಮಂಜುನಾಥ್​ ಅವರಿಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಟಿಕೆಟ್​ ನೀಡಿದ್ದಾರೆ. ಕಳೆದ ವಾರ ಜೆಡಿಎಸ್ ಸೇರ್ಪಡೆ ಆಗಿರುವ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗ ಎನ್.ಆರ್.ಸಂತೋಷ್ ಅವರು ಅರಸೀಕೆರೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಜೆಡಿಎಸ್‌ ಅಭ್ಯರ್ಥಿಗಳ ವಿವರ ಹೀಗಿದೆ
ನಿಪ್ಪಾಣಿ- ರಾಜು ಮಾರುತಿ ಪವಾರ್​
ಚಿಕ್ಕೋಡಿ ವಿಧಾನಸಭಾ ಕ್ಷೇತ್ರ-ಸದಾಶಿವ ವಾಳಕೆ
ಕಾಗವಾಡ ವಿಧಾನಸಭಾ ಕ್ಷೇತ್ರ- ಮಲ್ಲಪ್ಪ ಎಂ ಚುಂಗ
ಹುಕ್ಕೇರಿ ಕ್ಷೇತ್ರ- ಬಸವರಾಜಗೌಡ ಪಾಟೀಲ್​
ಅರಭಾವಿ ಕ್ಷೇತ್ರ- ಪ್ರಕಾಶ ಕಾಶ ಶೆಟ್ಟಿ
ಶಿವಮೊಗ್ಗ ನಗರ- ಆಯನೂರು ಮಂಜುನಾಥ್​
ಯಮಕನಮರಡಿ ಕ್ಷೇತ್ರ -ಮಾರುತಿ ಮಲ್ಲಪ್ಪ ಅಷ್ಟಗಿ
ಬೆಳಗಾವಿ ಉತ್ತರ ಕ್ಷೇತ್ರ- ಶಿವಾನಂದ ಮುಗಲಿಹಾಳ್​
ಬೆಳಗಾವಿ ದಕ್ಷಿಣ ಕ್ಷೇತ್ರ- ಶ್ರೀನಿವಾಸ್​ ತೋಳಲ್ಕರ್​
ಬೆಳಗಾವಿ ಗ್ರಾಮಾಂತರ ಕ್ಷೇತ್ರ- ಶಂಕರಗೌಡ ರುದ್ರಗೌಡ ಪಾಟೀಲ್
ರಾಮದುರ್ಗ ಕ್ಷೇತ್ರ- ಪ್ರಕಾಶ್​​ ಮುಧೋಳ
ಮುಧೋಳ ಕ್ಷೇತ್ರ-ಧರ್ಮರಾಜ್​ ವಿಠ್ಠಲ್ ದೊಡ್ಮನಿ
ತೇರದಾಳ ಕ್ಷೇತ್ರ-ಸುರೇಶ್ ಅರ್ಜುನ್ ಮಡಿವಾಳರ್​
ಜಮಖಂಡಿ ಕ್ಷೇತ್ರ-ಯಾಕೂಬ್ ಬಾಬಲಾಲ್​ ಕಪಡೇವಾಲ
ಬೀಳಗಿ ಕ್ಷೇತ್ರ-ರುಕ್ಕುದ್ದೀನ್ ಸೌದಗರ್​
ಬಾಗಲಕೋಟೆ ಕ್ಷೇತ್ರ-ದೇವರಾಜ ಪಾಟೀಲ್
ಹುನಗುಂದ ಕ್ಷೇತ್ರ-ಶಿವಪ್ಪ ಮಹದೇವಪ್ಪ ಬೋಲಿ
ವಿಜಯಪುರ ಕ್ಷೇತ್ರ-ಬಂಡೇನವಾಜ್​ ನಾಜರಿ
ಸುರಪುರ ಕ್ಷೇತ್ರ-ಶ್ರವಣಕುಮಾರ ನಾಯ್ಕ್​
ಕಲಬುರಗಿ ದಕ್ಷಿಣ ಕ್ಷೇತ್ರ-ಕೃಷ್ಣಾರೆಡ್ಡಿ
ಔರಾದ್ ಕ್ಷೇತ್ರ-ಜೈಸಿಂಗ್ ರಾಥೋಡ್​
ರಾಯಚೂರು ನಗರ ಕ್ಷೇತ್ರ-ಈ.ವಿನಯ್ ಕುಮಾರ್​
ಮಸ್ಕಿ ಕ್ಷೇತ್ರ-ರಾಘವೇಂದ್ರ ನಾಯಕ
ಕನಕಗಿರಿ ಕ್ಷೇತ್ರ-ರಾಜಗೋಪಾಲ
ಯಲಬುರ್ಗಾ ಕ್ಷೇತ್ರ-ಮಲ್ಲನಗೌಡ ಸಿದ್ದಪ್ಪ ಕೋಣನಗೌಡ
ಕೊಪ್ಪಳ ಕ್ಷೇತ್ರ-ಚಂದ್ರಶೇಖರ
ಶಿರಹಟ್ಟಿ ಕ್ಷೇತ್ರ-ಹನುಮಂತಪ್ಪ ನಾಯಕ
ಗದಗ ಕ್ಷೇತ್ರ-ಯಂಕನಗೌಡ ಗೋವಿಂದಗೌಡರ
ರೋಣ ಕ್ಷೇತ್ರ-ಮುಗದಮ್​ ಸಾಬ್ ಮುಧೋಳ
ಚಿತ್ರದುರ್ಗ ಕ್ಷೇತ್ರ-ರಘು ಆಚಾರ್​
ರಾಜರಾಜೇಶ್ವರಿನಗರ ಕ್ಷೇತ್ರ-ಡಾ.ನಾರಾಯಣಸ್ವಾಮಿ
ಮಲ್ಲೇಶ್ವರಂ ಕ್ಷೇತ್ರ-ಉತ್ಕರ್ಷ್
ಚಿಕ್ಕಪೇಟೆ ಕ್ಷೇತ್ರ-ಇಮ್ರಾನ್ ಪಾಷಾ
ಚಾಮರಾಜಪೇಟೆ ಕ್ಷೇತ್ರ-ಗೋವಿಂದರಾಜ್
ಪದ್ಮನಾಭನಗರ ಕ್ಷೇತ್ರ-ಬಿ.ಮಂಜುನಾಥ
ಬಿಟಿಎಂ ಲೇಔಟ್​ ಕ್ಷೇತ್ರ-ವೆಂಕಟೇಶ್​
ಜಯನಗರ ಕ್ಷೇತ್ರ-ಕಾಳೇಗೌಡ
ಬೊಮ್ಮನಹಳ್ಳಿ ಕ್ಷೇತ್ರ-ನಾರಾಯಣರಾಜು
ಅರಸೀಕೆರೆ ಕ್ಷೇತ್ರ-ಎನ್.ಆರ್.ಸಂತೋಷ್​
ಮೂಡಬಿದ್ರೆ ಕ್ಷೇತ್ರ-ಅಮರಶ್ರೀ
ಸುಳ್ಯ ಕ್ಷೇತ್ರ-ಹೆಚ್.ಎನ್.ವೆಂಕಟೇಶ್
ವಿರಾಜಪೇಟೆ ಕ್ಷೇತ್ರ-ಮನ್ಸೂರ್ ಅಲಿ
ಚಾಮರಾಜ ಕ್ಷೇತ್ರ-ಹೆಚ್.ಕೆ.ರಮೇಶ್
ನರಸಿಂಹರಾಜ ಕ್ಷೇತ್ರ-ಅಬ್ದುಲ್ ಖಾದರ್ ಶಾಹಿದ್​
ಚಾಮರಾಜನಗರ ಕ್ಷೇತ್ರ-ಮಲ್ಲಿಕಾರ್ಜುನ ಸ್ವಾಮಿ
ಕೂಡ್ಲಿಗಿ ಕ್ಷೇತ್ರ-ಕೋಡಿಹಳ್ಳಿ ಭೀಮಪ್ಪ
12 ಕ್ಷೇತ್ರಗಳಲ್ಲಿ ಜೆಡಿಎಸ್​ ಅಭ್ಯರ್ಥಿಗಳ ಬದಲಾವಣೆ
ಬಸನಬಾಗೇವಾಡಿ ಕ್ಷೇತ್ರ-ಸೋಮನಗೌಡ ಪಾಟೀಲ್
ಬಸವಕಲ್ಯಾಣ ಕ್ಷೇತ್ರ-ಸಂಜಯ್ ವಾಡೇಕರ್​
ಬೀದರ್ ಕ್ಷೇತ್ರ-ಸೂರ್ಯಕಾಂತ್ ನಾಗಮಾರಪಳ್ಳಿ
ಕುಷ್ಟಗಿ ಕ್ಷೇತ್ರ-ಶರಣಪ್ಪ ಕುಂಬಾರ
ಹಗರಿಬೊಮ್ಮನಹಳ್ಳಿ ಕ್ಷೇತ್ರ-ನೇಮಿರಾಜ ನಾಯ್ಕ್​
ಬಳ್ಳಾರಿ ನಗರ ಕ್ಷೇತ್ರ-ಅನಿಲ್ ಲಾಡ್​
ಚನ್ನಗಿರಿ ಕ್ಷೇತ್ರ-ತೇಜಸ್ವಿ ಪಟೇಲ್​
ಮೂಡಿಗೆರೆ ಕ್ಷೇತ್ರ-ಎಂ.ಪಿ.ಕುಮಾರಸ್ವಾಮಿ
ರಾಜಾಜಿನಗರ ಕ್ಷೇತ್ರ-ಡಾ.ಅಂಜನಪ್ಪ
ಬೆಂಗಳೂರು ದಕ್ಷಿಣ ಕ್ಷೇತ್ರ-ರಾಜಗೋಪಾಲರೆಡ್ಡಿ
ಮಂಡ್ಯ ಕ್ಷೇತ್ರ-ಬಿ.ಆರ್.ರಾಮಚಂದ್ರ
ವರುಣ ಕ್ಷೇತ್ರ-ಭಾರತಿ ಶಂಕರ್​.

See also  ಸ್ಪಂದನ ಯುವ ಸಂಘದಿಂದ ಪರಿಸರ ಸಂರಕ್ಷಣೆ,ಬೇಸಿಗೆಯಲ್ಲಿ ಗಿಡಗಳ ಆರೈಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು