News Kannada
Saturday, June 03 2023
ಬೆಂಗಳೂರು ನಗರ

ಮಹಾಮಳೆಗೆ ಮುಳುಗಿದ ನಟ ಜಗ್ಗೇಶ್‌ ಐಷಾರಾಮಿ ಕಾರು, ಈ ಕುರಿತು ನಟ ಹೇಳಿದ್ದೇನು ಗೊತ್ತಾ

Actor Jaggesh's luxury car drowned in heavy rain, do you know what the actor said about this?
Photo Credit :

ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ (ಮೇ 21) ಸುರಿದ ಭಾರೀ ಮಳೆಗೆ ಸಾಕಷ್ಟು ಹಾನಿ ಉಂಟಾಗಿದೆ. ಈ ಮಧ್ಯೆ ನಟ, ರಾಜಕಾರಣಿ ಜಗ್ಗೇಶ್ ಅವರ ಒಡೆತನದ ಐಷಾರಾಮಿ ಕಾರು ಮಳೆಗೆ ಮುಳುಗಿ ಹೋಗಿದೆ. ಸದ್ಯ, ಕಾರು ಮುಳುಗಿದ ಸ್ಥಳದಲ್ಲಿಂದ ನೀರನ್ನು ಹೊರತೆಗೆಯುವ ಕೆಲಸ ಆಗುತ್ತಿದೆ. ಈ ಬಗ್ಗೆ ಅವರು ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ.
ನನ್ನ ಮನೆಯ ರಿಪೇರಿ ಕಾರ್ಯದ ಪ್ರಯುಕ್ತ ಸ್ನೇಹಿತ ಮುರಳಿ ಮನೆಯ ಸೆಲ್ಲಾರ್​​ನಲ್ಲಿ ನನ್ನ ಬಿಎಂಡಬ್ಲ್ಯೂ 5 ಕಾರು ನಿಲ್ಲಿಸಿದ್ದೆ. ಅಕಾಲಿಕ ಮಳೆಯಿಂದ ನೀರಿನಲ್ಲಿ ಮುಳುಗಡೆ ಆಯಿತು. 5 ಎಚ್‌ಪಿ ಮೋಟರ್ ಬಳಸಿ ನೀರು ಹೊರಹಾಕಿಸಲಾಯಿತು. ಇಂಥ ಆಲಿಕಲ್ಲಿನ ಮಳೆ ಈ ತಿಂಗಳಲ್ಲಿ ಬಂದದ್ದು ಆಶ್ಚರ್ಯ’ ಎಂದು ಅವರು ಬರೆದುಕೊಂಡಿದ್ದಾರೆ. ಜೊತೆಗೆ ಮುಳುಗಿದ ಕಾರಿನ ಫೋಟೋ ಕೂಡ ಹಾಕಿದ್ದಾರೆ.

See also  ಸಿದ್ದಗಂಗಾ ಶ್ರೀಗಳ ಅಂತಿಮ ದರ್ಶನಕ್ಕೆ ಪ್ರಧಾನಿ ಬಾರದೇ ಇದ್ದದ್ದು ಸರಿಯಲ್ಲ: ಜಿ.ಪರಮೇಶ್ವರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು