News Kannada
Saturday, September 23 2023
ಬೆಂಗಳೂರು ನಗರ

ಬೆಂಗಳೂರು: ನರಸಿಂಹಮೂರ್ತಿರವರ ಕವನ, ಕಥಾ ಸಂಕಲನ ಬಿಡುಗಡೆ

Bengaluru: A collection of poems and short stories written by Narasimhamurthy has been released.
Photo Credit : By Author

ಬೆಂಗಳೂರು: ನಗರದ ಐಟಿಐ ಲೇಔಟ್ ನಲ್ಲಿರುವ ಶ್ರೀಕೃಷ್ಣ ಪದವಿ ಸಂಜೆ ಕಾಲೇಜಿನಲ್ಲಿ ನವ ಸಿದ್ದಾಂತ ಪ್ರಕಾಶನ ಪ್ರಕಟಿಸಿರುವ ಲೇಖಕ -ಕವಿ ಜೆ.ಆರ್ ನರಸಿಂಹಮೂರ್ತಿ  ರವರ ‘ನುಡಿ ನಮನ ‘ ಕವನ ಸಂಕಲನ ಹಾಗೂ ‘ನವರತ್ನ ಮಾಲೆ ‘ಕಥಾ ಸಂಕಲನವನ್ನು ಶ್ರೀಕೃಷ್ಣ ಸಮೂಹ ವಿದ್ಯಾ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಡಾ ಎಂ ರುಕ್ಮಾಂಗದ ನಾಯ್ಡು ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಅವರುಬದಲಾಗುತ್ತಿರುವ ಜೀವನ ಶೈಲಿಯಿಂದ ಉಂಟಾಗುತ್ತಿರುವ ಒತ್ತಡಗಳನ್ನು ಕಡಿಮೆ ಮಾಡಿಕೊಳ್ಳಲು ಉತ್ತಮ ಸಾಹಿತ್ಯ ಕೃತಿಗಳನ್ನು ಓದುವುದರಿಂದ ಮನಸ್ಸು ಪ್ರಫುಲ್ಲವಾಗಿ ಸಕಾರಾತ್ಮಕ ಯೋಚನೆಗಳು ಮೂಡುತ್ತವೆ ಎಂದು ಅಭಿಪ್ರಾಯ ಪಟ್ಟರು.

ಕಾದಂಬರಿಕಾರ ಡಾ ಕೆ. ರಮಾನಂದ ಮಾತನಾಡಿ, ಸರಳ ಸುಂದರ ಶೈಲಿಯಲ್ಲಿ ಪ್ರಸ್ತುತ ಸಮಾಜದ ಜ್ವಲಂತ ಸಮಸ್ಯೆಗಳ ಕುರಿತು ತೀಕ್ಷ್ಣವಾಗಿ ಕವನದ ಮೂಲಕ ತಮ್ಮ ಆಲೋಚನೆಗಳನ್ನು ಹರಿಯ ಬಿಟ್ಟಿರುವ ಜಿ ಆರ್ ನರಸಿಂಹಸ್ವಾಮಿ ರವರನ್ನು ಅಭಿನಂದಿಸಿದರು. ಪ್ರಾಧ್ಯಾಪಕ ಡಾ.ಆರ್ ವಾದಿರಾಜು ಹಾಗೂ ಸಂಸ್ಕೃತಿ ಚಿಂತಕ ಡಾ ಗುರುರಾಜ ಪೋಶೆಟ್ಟಿಹಳ್ಳಿ ಮತ್ತು ಕಾಲೇಜಿನ ಪ್ರಾಂಶುಪಾಲ ಪ್ರೊ.ಚೆಂಗಪ್ಪ ಸಿ ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು .ಡಾ .ಚೌಡಯ್ಯ ನಿರೂಪಿಸಿದರು.

See also  ಗಂಡನ ಕೊಲೆ ಮಾಡಿ ಶವದ ಪಕ್ಕ ಮಲಗಿ ಹೈಡ್ರಾಮ ಮಾಡಿದ ಪತ್ನಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು