ಬೆಂಗಳೂರು: ಮಲೆನಾಡಿನ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ನ ಕಿಮ್ಮನೆ ರತ್ನಾಕರ್ ವಿರುದ್ಧ ಆರಗ ಜ್ಞಾನೇಂದ್ರ ಮುನ್ನಡೆ ಸಾಧಿಸಿದ್ದು, ಅದೇರೀತಿ ಚಿಕ್ಕಮಗಳೂರಿನಲ್ಲಿ ಬಿಜೆಪಿಯ ಸಿ.ಟಿ. ರವಿ ತೀವ್ರ ಹಿನ್ನಡೆ ಅನುಭವಿಸಿದ್ದಾರೆ.
ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ನ ರಾಜೇಗೌಡ ಮುನ್ನಡೆಯಲ್ಲಿದ್ದಾರೆ. ನಿಖಿಲ್ ಕುಮಾರಸ್ವಾಮಿ ತೀವ್ರ ಹಿನ್ನಡೆಯಾಗಿದ್ದು ಕಾಂಗ್ರೆಸ್ನಿಂದ ಇಕ್ಬಾಲ್ ಹುಸೇನ್ 14 ಸಾವಿರಕ್ಕಿಂತಲೂ ಅಧಿಕ ಮತಗಳಿಂದ ಮುನ್ನಡೆ ಅನುಭವಿಸಿದ್ದಾರೆ.