News Kannada
Sunday, June 04 2023
ಬೆಂಗಳೂರು ನಗರ

ಹಾರ ತುರಾಯಿ ಬೇಡ, ಪುಸ್ತಕ ಕೊಡಿ ಎಂದ ಸಿಎಂ ಸಿದ್ದರಾಮಯ್ಯ

CM Siddaramaiah said don't string necklace, give book
Photo Credit :

ಬೆಂಗಳೂರು: ಈ ಹಿಂದೆ ಜೀರೋ ಟ್ರಾಫಿಕ್‌ ಬೇಡ ಎಂದಿದ್ದ ಸಿದ್ದರಾಮಯ್ಯ ಇಂದು ಇನ್ಮುಂದೆ ಹಾರ ತುರಾಯಿಗಳ ಬದಲಾಗಿ ಪುಸ್ತಕ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ “ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ.ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ.ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡುವಂತೆ ಮನವಿ ಮಾಡಿದ್ದಾರೆ.

See also  ರಾಜ್ಯದಲ್ಲಿ ಒಂದು ವಾರಗಳ ಕಾಲ ಮಳೆ, ಅಲ್ಲಲ್ಲಿ ಮೋಡದ ವಾತಾವರಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು